75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮೋದಿ ಪಂಚ ಮಹಾ ಪ್ರತಿಜ್ಞೆ!

75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮೋದಿ ಪಂಚ ಮಹಾ ಪ್ರತಿಜ್ಞೆ!

Published : Aug 16, 2022, 03:51 PM IST

ದೇಶದ 75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮೋದಿ ಮಾಡಿದರು ಪಂಚ ಮಹಾ ಪ್ರತಿಜ್ಞೆ.. ಅಮೃತ ಮಹೋತ್ಸವದ ಹೊತ್ತಲ್ಲಿ ಪಂಚಪ್ರಾಣ ಪ್ರತಿಷ್ಠಾಪನೆ ಮಾಡಿದ್ದೇಕೆ..? ಆ 82 ನಿಮಿಷದ ಭಾಷಣದಲ್ಲಿ ಮೋದಿ ಹೇಳಿದ್ದೇನೇನು..? ಹೇಗಿರಲಿದೆ ಶತಮಾನೋತ್ಸವದ ಹೊತ್ತಿಗೆ ಭಾರತ..? 
 

ಬೆಂಗಳೂರು (ಆ.16): ಪ್ರಧಾನಮಂತ್ರಿ ನರೇಂದ್ರ ಮೋದಿ ಅಮೃತ ಮಹೋತ್ಸವದ ಹೊತ್ತಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ನಂತರ ಅಂದಾಜು 82 ನಿಮಿಷಗಳ ಕಾಲ ಮಾತನಾಡಿದರು. ಈ ವೇಳೆ ಅವರು ಹೇಳಿದ ಪಂಚ ಪ್ರತಿಜ್ಞೆ ಗಮನಸೆಳೆದಿದೆ. ಅಮೃತ ಮಹೋತ್ಸವದ ಸಂಭ್ರಮದ ಬೆನ್ನಲ್ಲಿಯೇ ಶತಮಾನೋತ್ಸವದಲ್ಲಿ ದೇಶ ಯಾವ ಗುರಿಯನ್ನು ಮುಟ್ಟಬೇಕು ಎನ್ನುವ ನಿಟ್ಟಿನಲ್ಲಿ ಮಾತನಾಡಿದರು.

ಮೋದಿ ಅವರು ಆಡಿದ ಒಂದೊಂದು ಮಾತೂ ಕೂಡ, ದೇಶದ ನಾಗರೀಕರಿಗೆ ಅತಿಮುಖ್ಯವಾದ ಸಂದೇಶಗಳನ್ನೂ ರವಾನಿಸಿದೆ. ಪ್ರಧಾನಿ ಮೋದಿ ಅವರು, ದೇಶದ ಜನತೆಗೆ ಪಂಚ ಪ್ರಾಣ ಅನ್ನೋ ಅಸ್ತ್ರ ಕೊಟ್ಟು, ಅಭಿವೃದ್ಧಿ ಯ ಕಡೆ ನಡೆಯೋದನ್ನಷ್ಟೇ ಹೇಳಿಲ್ಲ. ಅದರ ಜೊತೆಗೆ ಈ ದೇಶದ ಜನತೆ, ಯಾರ್ಯಾರ ಸ್ಮರಣೆ ಮಾಡಬೇಕು ಅನ್ನೋದನ್ನ ಕೂಡ ಹೇಳಿದ್ದಾರೆ.

ಭಾರತದ ಸ್ವಾತಂತ್ರ್ಯಕ್ಕೆ ಕೇಳಿದ್ರು ಶುಭ ಮಹೂರ್ತ, ಆಗಸ್ಟ್‌ 15ರ ದಿನಕ್ಕಾಗಿ ಕೇಳಲಾಗಿತ್ತು ಜಾತಕ

ನರೇಂದ್ರ  ಮೋದಿ ತಮ್ಮ ಸುದೀರ್ಘ ಭಾಷಣದಲ್ಲಿ ಇತಿಹಾಸ ನಿರ್ಮಿಸಿದವರನ್ನ ಮಾತ್ರವೇ ಅಲ್ಲ. ಇತಿಹಾಸ ಮುನ್ನಡೆಸಬೇಕಾದ ಹೊಣೆ ಹೊತ್ತವರಿಗೂ ಕಿವಿಮಾತು ಹೇಳಿದರು. ದೇಶದ ಪ್ರಜಾಪ್ರಭುತ್ವ, ನಾರಿ ಶಕ್ತಿಯ ಬಗ್ಗೆ ಮಾತನಾಡುತ್ತಾ, ಭಷ್ಟಾಚಾರ ಹಾಗೂ ಕುಟುಂಬ ರಾಜಕಾರಣದ ಬಗ್ಗೆಯೂ ತಮ್ಮ ಅಸಮಾಧಾನವನ್ನು ಹೊರಹಾಕಿದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more