ಏನಿದು ಒಂದು ರಾಷ್ಟ್ರ.. ಒಂದು ಚುನಾವಣೆ..? ವಿಪಕ್ಷಗಳಿಂದ ವಿರೋಧ ಯಾಕೆ?

ಏನಿದು ಒಂದು ರಾಷ್ಟ್ರ.. ಒಂದು ಚುನಾವಣೆ..? ವಿಪಕ್ಷಗಳಿಂದ ವಿರೋಧ ಯಾಕೆ?

Published : Sep 04, 2023, 11:45 AM IST

ಒಂದೇ ಸಲ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಸುವ ಲೆಕ್ಕಾಚಾರ
ಚುನಾವಣೆ ವೆಚ್ಚವನ್ನೂ ತಗ್ಗಿಸುವ ಉದ್ದೇಶದಿಂದ 1983ರಲ್ಲಿ ಪ್ರಸ್ತಾಪ..!
1983 ರಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಈ ಬಗ್ಗೆ ಪಸ್ತಾವನೆ..!
 

ಕೇಂದ್ರ ಸರ್ಕಾರದ ದೇಶಕ್ಕೊಂದೇ ಚುನಾವಣೆ ಚಿಂತನೆಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಇದು ಒಕ್ಕೂಟ ವ್ಯವಸ್ಥೆಯ ಕಗ್ಗೊಲೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಸೇರಿದಂತೆ ಇಂಡಿಯಾ(I.N.D.I.A) ಕೂಟದ ನಾಯಕರು ಸಹ ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ದೇಶಕ್ಕೊಂದೇ ಚುನಾವಣೆ ಬಗ್ಗೆ ಸಚಿವ ಅನುರಾಗ್ ಠಾಕೂರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಒಂದು ರಾಷ್ಟ್ರ ಒಂದು ತೆರಿಗೆ(One nation one tax) ಪದ್ಧತಿಗೆ ವಿಪಕ್ಷಗಳು ವಿರೋಧಿಸಿದ್ದವು, ಆದ್ರೆ ಇಂದು ದಾಖಲೆ ಪ್ರಮಾಣದಲ್ಲಿ ಜಿಎಸ್‌ಟಿ(GST) ಸಂಗ್ರಹ ಆಗುತ್ತಿದೆ. ಅದೇ ರೀತಿ ದೇಶಕ್ಕೊಂದೇ ಚುನಾವಣೆ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಇದಕ್ಕೆ ಬೆಂಬಲ ನೀಡಿದ್ದಾರೆ ಎಂದು ಹೇಳಿದರು. ಇದೇ ವೇಳೆ ಅವರು ಅವಧಿ ಪೂರ್ವ ಲೋಕಸಭೆ ಚುನಾವಣೆ ವದಂತಿ ತಳ್ಳಿಹಾಕಿದ್ದಾರೆ. ಕೇಂದ್ರ ಸರ್ಕಾರ ಸಂಪೂರ್ಣ ಅವಧಿ ಪೂರೈಸಲಿದೆ ಎಂದ ಅನುರಾಗ್ ಠಾಕೂರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ: ಉಸ್ತುವಾರಿ ಸಚಿವರಿಂದಲೇ ಚೆಕ್ ವಿತರಣೆ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು