ಏನಿದು ಒಂದು ರಾಷ್ಟ್ರ.. ಒಂದು ಚುನಾವಣೆ..? ವಿಪಕ್ಷಗಳಿಂದ ವಿರೋಧ ಯಾಕೆ?

ಏನಿದು ಒಂದು ರಾಷ್ಟ್ರ.. ಒಂದು ಚುನಾವಣೆ..? ವಿಪಕ್ಷಗಳಿಂದ ವಿರೋಧ ಯಾಕೆ?

Published : Sep 04, 2023, 11:45 AM IST

ಒಂದೇ ಸಲ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಸುವ ಲೆಕ್ಕಾಚಾರ
ಚುನಾವಣೆ ವೆಚ್ಚವನ್ನೂ ತಗ್ಗಿಸುವ ಉದ್ದೇಶದಿಂದ 1983ರಲ್ಲಿ ಪ್ರಸ್ತಾಪ..!
1983 ರಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಈ ಬಗ್ಗೆ ಪಸ್ತಾವನೆ..!
 

ಕೇಂದ್ರ ಸರ್ಕಾರದ ದೇಶಕ್ಕೊಂದೇ ಚುನಾವಣೆ ಚಿಂತನೆಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಇದು ಒಕ್ಕೂಟ ವ್ಯವಸ್ಥೆಯ ಕಗ್ಗೊಲೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಸೇರಿದಂತೆ ಇಂಡಿಯಾ(I.N.D.I.A) ಕೂಟದ ನಾಯಕರು ಸಹ ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ದೇಶಕ್ಕೊಂದೇ ಚುನಾವಣೆ ಬಗ್ಗೆ ಸಚಿವ ಅನುರಾಗ್ ಠಾಕೂರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಒಂದು ರಾಷ್ಟ್ರ ಒಂದು ತೆರಿಗೆ(One nation one tax) ಪದ್ಧತಿಗೆ ವಿಪಕ್ಷಗಳು ವಿರೋಧಿಸಿದ್ದವು, ಆದ್ರೆ ಇಂದು ದಾಖಲೆ ಪ್ರಮಾಣದಲ್ಲಿ ಜಿಎಸ್‌ಟಿ(GST) ಸಂಗ್ರಹ ಆಗುತ್ತಿದೆ. ಅದೇ ರೀತಿ ದೇಶಕ್ಕೊಂದೇ ಚುನಾವಣೆ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಇದಕ್ಕೆ ಬೆಂಬಲ ನೀಡಿದ್ದಾರೆ ಎಂದು ಹೇಳಿದರು. ಇದೇ ವೇಳೆ ಅವರು ಅವಧಿ ಪೂರ್ವ ಲೋಕಸಭೆ ಚುನಾವಣೆ ವದಂತಿ ತಳ್ಳಿಹಾಕಿದ್ದಾರೆ. ಕೇಂದ್ರ ಸರ್ಕಾರ ಸಂಪೂರ್ಣ ಅವಧಿ ಪೂರೈಸಲಿದೆ ಎಂದ ಅನುರಾಗ್ ಠಾಕೂರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ: ಉಸ್ತುವಾರಿ ಸಚಿವರಿಂದಲೇ ಚೆಕ್ ವಿತರಣೆ

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು