ಏನಿದು ಒಂದು ರಾಷ್ಟ್ರ.. ಒಂದು ಚುನಾವಣೆ..? ವಿಪಕ್ಷಗಳಿಂದ ವಿರೋಧ ಯಾಕೆ?

ಏನಿದು ಒಂದು ರಾಷ್ಟ್ರ.. ಒಂದು ಚುನಾವಣೆ..? ವಿಪಕ್ಷಗಳಿಂದ ವಿರೋಧ ಯಾಕೆ?

Published : Sep 04, 2023, 11:45 AM IST

ಒಂದೇ ಸಲ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಸುವ ಲೆಕ್ಕಾಚಾರ
ಚುನಾವಣೆ ವೆಚ್ಚವನ್ನೂ ತಗ್ಗಿಸುವ ಉದ್ದೇಶದಿಂದ 1983ರಲ್ಲಿ ಪ್ರಸ್ತಾಪ..!
1983 ರಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಈ ಬಗ್ಗೆ ಪಸ್ತಾವನೆ..!
 

ಕೇಂದ್ರ ಸರ್ಕಾರದ ದೇಶಕ್ಕೊಂದೇ ಚುನಾವಣೆ ಚಿಂತನೆಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಇದು ಒಕ್ಕೂಟ ವ್ಯವಸ್ಥೆಯ ಕಗ್ಗೊಲೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಸೇರಿದಂತೆ ಇಂಡಿಯಾ(I.N.D.I.A) ಕೂಟದ ನಾಯಕರು ಸಹ ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ದೇಶಕ್ಕೊಂದೇ ಚುನಾವಣೆ ಬಗ್ಗೆ ಸಚಿವ ಅನುರಾಗ್ ಠಾಕೂರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಒಂದು ರಾಷ್ಟ್ರ ಒಂದು ತೆರಿಗೆ(One nation one tax) ಪದ್ಧತಿಗೆ ವಿಪಕ್ಷಗಳು ವಿರೋಧಿಸಿದ್ದವು, ಆದ್ರೆ ಇಂದು ದಾಖಲೆ ಪ್ರಮಾಣದಲ್ಲಿ ಜಿಎಸ್‌ಟಿ(GST) ಸಂಗ್ರಹ ಆಗುತ್ತಿದೆ. ಅದೇ ರೀತಿ ದೇಶಕ್ಕೊಂದೇ ಚುನಾವಣೆ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಇದಕ್ಕೆ ಬೆಂಬಲ ನೀಡಿದ್ದಾರೆ ಎಂದು ಹೇಳಿದರು. ಇದೇ ವೇಳೆ ಅವರು ಅವಧಿ ಪೂರ್ವ ಲೋಕಸಭೆ ಚುನಾವಣೆ ವದಂತಿ ತಳ್ಳಿಹಾಕಿದ್ದಾರೆ. ಕೇಂದ್ರ ಸರ್ಕಾರ ಸಂಪೂರ್ಣ ಅವಧಿ ಪೂರೈಸಲಿದೆ ಎಂದ ಅನುರಾಗ್ ಠಾಕೂರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ: ಉಸ್ತುವಾರಿ ಸಚಿವರಿಂದಲೇ ಚೆಕ್ ವಿತರಣೆ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!