ಏನಿದು ಒಂದು ರಾಷ್ಟ್ರ.. ಒಂದು ಚುನಾವಣೆ..? ವಿಪಕ್ಷಗಳಿಂದ ವಿರೋಧ ಯಾಕೆ?

ಏನಿದು ಒಂದು ರಾಷ್ಟ್ರ.. ಒಂದು ಚುನಾವಣೆ..? ವಿಪಕ್ಷಗಳಿಂದ ವಿರೋಧ ಯಾಕೆ?

Published : Sep 04, 2023, 11:45 AM IST

ಒಂದೇ ಸಲ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಸುವ ಲೆಕ್ಕಾಚಾರ
ಚುನಾವಣೆ ವೆಚ್ಚವನ್ನೂ ತಗ್ಗಿಸುವ ಉದ್ದೇಶದಿಂದ 1983ರಲ್ಲಿ ಪ್ರಸ್ತಾಪ..!
1983 ರಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಈ ಬಗ್ಗೆ ಪಸ್ತಾವನೆ..!
 

ಕೇಂದ್ರ ಸರ್ಕಾರದ ದೇಶಕ್ಕೊಂದೇ ಚುನಾವಣೆ ಚಿಂತನೆಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಇದು ಒಕ್ಕೂಟ ವ್ಯವಸ್ಥೆಯ ಕಗ್ಗೊಲೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ರಾಹುಲ್ ಸೇರಿದಂತೆ ಇಂಡಿಯಾ(I.N.D.I.A) ಕೂಟದ ನಾಯಕರು ಸಹ ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ದೇಶಕ್ಕೊಂದೇ ಚುನಾವಣೆ ಬಗ್ಗೆ ಸಚಿವ ಅನುರಾಗ್ ಠಾಕೂರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಒಂದು ರಾಷ್ಟ್ರ ಒಂದು ತೆರಿಗೆ(One nation one tax) ಪದ್ಧತಿಗೆ ವಿಪಕ್ಷಗಳು ವಿರೋಧಿಸಿದ್ದವು, ಆದ್ರೆ ಇಂದು ದಾಖಲೆ ಪ್ರಮಾಣದಲ್ಲಿ ಜಿಎಸ್‌ಟಿ(GST) ಸಂಗ್ರಹ ಆಗುತ್ತಿದೆ. ಅದೇ ರೀತಿ ದೇಶಕ್ಕೊಂದೇ ಚುನಾವಣೆ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಇದಕ್ಕೆ ಬೆಂಬಲ ನೀಡಿದ್ದಾರೆ ಎಂದು ಹೇಳಿದರು. ಇದೇ ವೇಳೆ ಅವರು ಅವಧಿ ಪೂರ್ವ ಲೋಕಸಭೆ ಚುನಾವಣೆ ವದಂತಿ ತಳ್ಳಿಹಾಕಿದ್ದಾರೆ. ಕೇಂದ್ರ ಸರ್ಕಾರ ಸಂಪೂರ್ಣ ಅವಧಿ ಪೂರೈಸಲಿದೆ ಎಂದ ಅನುರಾಗ್ ಠಾಕೂರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ: ಉಸ್ತುವಾರಿ ಸಚಿವರಿಂದಲೇ ಚೆಕ್ ವಿತರಣೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?