Suvarna Focus: ಅಲ್ಲಿ ಎನ್ಕೌಂಟರ್.. ಇಲ್ಲಿ ಬುಲ್ಡೋಜರ್.. ಮಾಫಿಯಾ ಕ್ರಿಮಿಗಳಿಗೆ ಯೋಗಿಯೇ ಡೇಂಜರ್..!

Suvarna Focus: ಅಲ್ಲಿ ಎನ್ಕೌಂಟರ್.. ಇಲ್ಲಿ ಬುಲ್ಡೋಜರ್.. ಮಾಫಿಯಾ ಕ್ರಿಮಿಗಳಿಗೆ ಯೋಗಿಯೇ ಡೇಂಜರ್..!

Published : Mar 02, 2023, 03:47 PM IST

ಉತ್ತರ ಪ್ರದೇಶದಲ್ಲಿ  ಕ್ರಿಮಿನಲ್‌ಗಳಿಗೆ ಒಂದು ಕಡೆ ಎನ್‌ಕೌಂಟರ್‌ ಹಾಗೂ ಮತ್ತೊಂದೆಡೆ ಬುಲ್ಡೋಜರ್‌ ಶಾಕ್‌ ನೀಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಫಿಯಾ ಕ್ರಿಮಿಗಳನ್ನು ಬುಡಸಮೇತ ಕಿತ್ತುಹಾಕಲು ಮುಂದಾಗಿದ್ದಾರೆ.

ಬೆಂಗಳೂರು (ಮಾ.02): ದೇಶದ ಅತಿದೊಡ್ಡ ರಾಜ್ಯವಾಘಗಿರುವ ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್ ಬಾಬಾ ಘರ್ಜನೆ ಶುರುವಾಗಿದೆ. ಕ್ರಿಮಿನಲ್‌ಗಳು ಹಾಗೂ ಗ್ಯಾಂಗ್‌ಸ್ಟರ್‌ಗಳ ಮನೆಗಳನ್ನು ಬುಲ್ಡೋಜರ್ನಿಂದ ಒಡೆಸಿ ಪುಡಿ ಪುಡಿ ಮಾಡಲಾಗುತ್ತಿದೆ. ಕ್ರಿಮಿನಲ್‌ಗಳಿಗೆ ಒಂದು ಕಡೆ ಎನ್‌ಕೌಂಟರ್‌ ಹಾಗೂ ಮತ್ತೊಂದೆಡೆ ಬುಲ್ಡೋಜರ್‌ ಶಾಕ್‌ ನೀಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಫಿಯಾ ಕ್ರಿಮಿಗಳನ್ನು ಬುಡಸಮೇತ ಕಿತ್ತುಹಾಕಲು ಮುಂದಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್ ಘರ್ಜಿಸುತ್ತಿವೆ. ಗುಂಡಿನ ಸದ್ದು ಕಿವಿಗೆ ಅಪ್ಪಳಿಸುತ್ತಿವೆ. ಇಡೀ ರಾಜ್ಯದಲ್ಲಿ ಇರುವ ಕ್ರೈಂ ಮತ್ತು ರೌಡಿಸಂ ಮಾಫಿಯಾವನ್ನು ಮಣ್ಣು ಮಾಡ್ತೀನಿ ಅಂತ  ಮಹಾಶಪಥ ಮಾಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈಗ ತಮ್ಮ ಅಸಲಿ ಆಟ ಶುರು ಮಾಡಿದ್ದಾರೆ. ಯಾವ ಜಾಗದಲ್ಲಿ ಉಮೇಶ್ ಪಾಲ್  ಹತ್ಯೆ ನಡೆದಿದೆಯೋ ಆ ಜಾಗದಿಂದ ಜಸ್ಟ್ 400 ಮೀಟರ್ ದೂರದಲ್ಲೇ, 18 ವರ್ಷಗಳ ಹಿಂದೆ, ರಾಜ್ ಪಾಲ್ ಮರ್ಡರ್ ಆಗಿತ್ತು. ಹಾಗಾದರೆ, 2005ರ  ಜನವರಿ 20ರಂದು ನಡೆದ ಬಹುಜನ ಸಮಾಜ ಪಕ್ಷ ಶಾಸಕ ರಾಜ್ ಪಾಲ್‌ ಅವರ ದಾರುಣ ಹತ್ಯೆ ನಡೆದಿತ್ತು.

ಉಮೇಶ್ ಪಾಲ್ ಹತ್ಯೆ ಮಾಡಿದದ್ದ ಆರೋಪಿ ಆಪ್ತನ ಮನೆ ಮೇಲೆ ಬುಲ್ಡೋಡರ್ ಹತ್ತಿಸಿದ ಯೋಗಿ ಸರ್ಕಾರ!

ಯೋಗಿ ಆದಿತ್ಯನಾಥ್ ಗುಡುಗಿಗೆ, ಉತ್ತರ ಪ್ರದೇಶದ ಪುಢಾರಿಗಳು, ರೌಡಿಗಳು, ರಕ್ತಪಿಪಾಸುಗಳು ಕಂಗೆಟ್ಟು ಕೂತಿದ್ದಾರೆ. ಯೋಗಿಯಿಂದ ಕಾಪಾಡೋರು ಯಾರಿದ್ದಾರೆ ಅನ್ನೋ ಪ್ರಶ್ನೆಯ ಹುಡುಕಾಟದಲ್ಲಿ ಅವರೆಲ್ಲಾ ಬ್ಯುಸಿಯಾಗಿದಾರೆ. ಸಿಎಂ ಯೋಗಿ ಆದಿತ್ಯನಾಥ ಒಮ್ಮೆ ಶಪಥ ಮಾಡಿದರೆ ರೌಡಿಗಳು, ಗ್ಯಾಂಗ್ ಸ್ಟರ್‌ಗಳ ಎದೆಯಲ್ಲಿ ನಡುಕ ಹುಟ್ಟುತ್ತದೆ. ಈಗ ಮಾಫಿಯಾನಾ ಮಟ್ಟ ಹಾಕೋಕೆ ದಿಟ್ಟ ಹೆಜ್ಜೆ ಇಟ್ಟಿರುವ ಯೋಗಿ, ಹಂತಕರಿಗೆ ಎನ್ಕೌಂಟರ್ ಮೂಲಕ ನಡುಕ ಹುಟ್ಟಿಸಿದ್ದಾರೆ. ಮಾಫಿಯಾಗಳ ವಿರುದ್ಧ ಕ್ರಮಕೈಕೊಳ್ಳಲು ಉತ್ತರ ಪ್ರದೇಶ ಸರ್ಕಾರ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದೆ. ಇದೇ ವೇಳೆ ಎನ್‌ಕೌಂಟರ್ ಭೀತಿಗೆ ಯುಪಿ ಗ್ಯಾಂಗ್‌ ಸ್ಟರ್ ನ್ಯಾಯಾಲಯ ಮೊರೆ ಹೋಗಿದ್ದಾನೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more