Suvarna Focus: ಅಲ್ಲಿ ಎನ್ಕೌಂಟರ್.. ಇಲ್ಲಿ ಬುಲ್ಡೋಜರ್.. ಮಾಫಿಯಾ ಕ್ರಿಮಿಗಳಿಗೆ ಯೋಗಿಯೇ ಡೇಂಜರ್..!

Suvarna Focus: ಅಲ್ಲಿ ಎನ್ಕೌಂಟರ್.. ಇಲ್ಲಿ ಬುಲ್ಡೋಜರ್.. ಮಾಫಿಯಾ ಕ್ರಿಮಿಗಳಿಗೆ ಯೋಗಿಯೇ ಡೇಂಜರ್..!

Published : Mar 02, 2023, 03:47 PM IST

ಉತ್ತರ ಪ್ರದೇಶದಲ್ಲಿ  ಕ್ರಿಮಿನಲ್‌ಗಳಿಗೆ ಒಂದು ಕಡೆ ಎನ್‌ಕೌಂಟರ್‌ ಹಾಗೂ ಮತ್ತೊಂದೆಡೆ ಬುಲ್ಡೋಜರ್‌ ಶಾಕ್‌ ನೀಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಫಿಯಾ ಕ್ರಿಮಿಗಳನ್ನು ಬುಡಸಮೇತ ಕಿತ್ತುಹಾಕಲು ಮುಂದಾಗಿದ್ದಾರೆ.

ಬೆಂಗಳೂರು (ಮಾ.02): ದೇಶದ ಅತಿದೊಡ್ಡ ರಾಜ್ಯವಾಘಗಿರುವ ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್ ಬಾಬಾ ಘರ್ಜನೆ ಶುರುವಾಗಿದೆ. ಕ್ರಿಮಿನಲ್‌ಗಳು ಹಾಗೂ ಗ್ಯಾಂಗ್‌ಸ್ಟರ್‌ಗಳ ಮನೆಗಳನ್ನು ಬುಲ್ಡೋಜರ್ನಿಂದ ಒಡೆಸಿ ಪುಡಿ ಪುಡಿ ಮಾಡಲಾಗುತ್ತಿದೆ. ಕ್ರಿಮಿನಲ್‌ಗಳಿಗೆ ಒಂದು ಕಡೆ ಎನ್‌ಕೌಂಟರ್‌ ಹಾಗೂ ಮತ್ತೊಂದೆಡೆ ಬುಲ್ಡೋಜರ್‌ ಶಾಕ್‌ ನೀಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಫಿಯಾ ಕ್ರಿಮಿಗಳನ್ನು ಬುಡಸಮೇತ ಕಿತ್ತುಹಾಕಲು ಮುಂದಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್ ಘರ್ಜಿಸುತ್ತಿವೆ. ಗುಂಡಿನ ಸದ್ದು ಕಿವಿಗೆ ಅಪ್ಪಳಿಸುತ್ತಿವೆ. ಇಡೀ ರಾಜ್ಯದಲ್ಲಿ ಇರುವ ಕ್ರೈಂ ಮತ್ತು ರೌಡಿಸಂ ಮಾಫಿಯಾವನ್ನು ಮಣ್ಣು ಮಾಡ್ತೀನಿ ಅಂತ  ಮಹಾಶಪಥ ಮಾಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈಗ ತಮ್ಮ ಅಸಲಿ ಆಟ ಶುರು ಮಾಡಿದ್ದಾರೆ. ಯಾವ ಜಾಗದಲ್ಲಿ ಉಮೇಶ್ ಪಾಲ್  ಹತ್ಯೆ ನಡೆದಿದೆಯೋ ಆ ಜಾಗದಿಂದ ಜಸ್ಟ್ 400 ಮೀಟರ್ ದೂರದಲ್ಲೇ, 18 ವರ್ಷಗಳ ಹಿಂದೆ, ರಾಜ್ ಪಾಲ್ ಮರ್ಡರ್ ಆಗಿತ್ತು. ಹಾಗಾದರೆ, 2005ರ  ಜನವರಿ 20ರಂದು ನಡೆದ ಬಹುಜನ ಸಮಾಜ ಪಕ್ಷ ಶಾಸಕ ರಾಜ್ ಪಾಲ್‌ ಅವರ ದಾರುಣ ಹತ್ಯೆ ನಡೆದಿತ್ತು.

ಉಮೇಶ್ ಪಾಲ್ ಹತ್ಯೆ ಮಾಡಿದದ್ದ ಆರೋಪಿ ಆಪ್ತನ ಮನೆ ಮೇಲೆ ಬುಲ್ಡೋಡರ್ ಹತ್ತಿಸಿದ ಯೋಗಿ ಸರ್ಕಾರ!

ಯೋಗಿ ಆದಿತ್ಯನಾಥ್ ಗುಡುಗಿಗೆ, ಉತ್ತರ ಪ್ರದೇಶದ ಪುಢಾರಿಗಳು, ರೌಡಿಗಳು, ರಕ್ತಪಿಪಾಸುಗಳು ಕಂಗೆಟ್ಟು ಕೂತಿದ್ದಾರೆ. ಯೋಗಿಯಿಂದ ಕಾಪಾಡೋರು ಯಾರಿದ್ದಾರೆ ಅನ್ನೋ ಪ್ರಶ್ನೆಯ ಹುಡುಕಾಟದಲ್ಲಿ ಅವರೆಲ್ಲಾ ಬ್ಯುಸಿಯಾಗಿದಾರೆ. ಸಿಎಂ ಯೋಗಿ ಆದಿತ್ಯನಾಥ ಒಮ್ಮೆ ಶಪಥ ಮಾಡಿದರೆ ರೌಡಿಗಳು, ಗ್ಯಾಂಗ್ ಸ್ಟರ್‌ಗಳ ಎದೆಯಲ್ಲಿ ನಡುಕ ಹುಟ್ಟುತ್ತದೆ. ಈಗ ಮಾಫಿಯಾನಾ ಮಟ್ಟ ಹಾಕೋಕೆ ದಿಟ್ಟ ಹೆಜ್ಜೆ ಇಟ್ಟಿರುವ ಯೋಗಿ, ಹಂತಕರಿಗೆ ಎನ್ಕೌಂಟರ್ ಮೂಲಕ ನಡುಕ ಹುಟ್ಟಿಸಿದ್ದಾರೆ. ಮಾಫಿಯಾಗಳ ವಿರುದ್ಧ ಕ್ರಮಕೈಕೊಳ್ಳಲು ಉತ್ತರ ಪ್ರದೇಶ ಸರ್ಕಾರ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದೆ. ಇದೇ ವೇಳೆ ಎನ್‌ಕೌಂಟರ್ ಭೀತಿಗೆ ಯುಪಿ ಗ್ಯಾಂಗ್‌ ಸ್ಟರ್ ನ್ಯಾಯಾಲಯ ಮೊರೆ ಹೋಗಿದ್ದಾನೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more