5 ರಾಜ್ಯಗಳಿಂದಷ್ಟೇ ಲಾಕ್‌ಡೌನ್ ವಿಸ್ತರಣೆಗೆ ಬೆಂಬಲ..!

5 ರಾಜ್ಯಗಳಿಂದಷ್ಟೇ ಲಾಕ್‌ಡೌನ್ ವಿಸ್ತರಣೆಗೆ ಬೆಂಬಲ..!

Suvarna News   | Asianet News
Published : May 12, 2020, 04:55 PM IST

ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದರೂ ಲಾಕ್‌ಡೌನ್‌ ವಿಸ್ತರಣೆ ಪರವಾಗಿ 5 ರಾಜ್ಯಗಳಷ್ಟೇ ಮಾತನಾಡಿವೆ. ತಮಿಳುನಾಡು, ಮಹಾರಾಷ್ಟ್ರ, ಪಂಜಾಬ್, ದಹಲಿ ಸೇರಿ ಐದು ರಾಷ್ಟ್ರಗಳಷ್ಟೇ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಮಾತನಾಡಿದೆ. ಲಾಕ್‌ಡೌನ್ ವಿಸ್ತರಣೆ ಬಗ್ಗೆ ರಾಜ್ಯಗಳು ಹೇಳಿದ್ದೇನು..? ಇಲ್ಲಿದೆ ವಿಡಿಯೋ

ದೆಹಲಿ(ಮೇ 12): ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದರೂ ಲಾಕ್‌ಡೌನ್‌ ವಿಸ್ತರಣೆ ಪರವಾಗಿ 5 ರಾಜ್ಯಗಳಷ್ಟೇ ಮಾತನಾಡಿವೆ. ತಮಿಳುನಾಡು, ಮಹಾರಾಷ್ಟ್ರ, ಪಂಜಾಬ್, ದಹಲಿ ಸೇರಿ ಐದು ರಾಷ್ಟ್ರಗಳಷ್ಟೇ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಮಾತನಾಡಿದೆ.

ಕೊರೋನಾ ಜೊತೆಗೇ ಬಾಳಬೇಕು ಅಂದ್ರಲ್ಲ ಮೋದಿ, ಹಾಗಂದ್ರೇನು?

ಉಳಿದ ರಾಜ್ಯಗಳು ಲಾಕ್‌ಡೌನ್‌ನಿಂದಾದ ಆರ್ಥಿಕ ಹೊಡೆತದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈಗಾಗಲೇ ದೇಶದ ಕೆಲವು ಭಾಗಗಳಿಗೆ ರೈಲು ಬಿಡಲು ಸಿದ್ಧತೆಗಳೂ ನಡದಿದೆ. ಒಂದೆಡೆ ಭಾಗಶಃ ಲಾಕ್‌ಡೌನ್ ತೆರವಿನ ಮಾತುಗಳು ಕೇಳಿ ಬರುತ್ತಿದ್ದು, ಇನ್ನೊಂದೆಡೆ ಕೊರೋನಾ ಅಟ್ಟಹಾಸ ಮುಂದುವರಿಯುತ್ತಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್