5 ರಾಜ್ಯಗಳಿಂದಷ್ಟೇ ಲಾಕ್‌ಡೌನ್ ವಿಸ್ತರಣೆಗೆ ಬೆಂಬಲ..!

5 ರಾಜ್ಯಗಳಿಂದಷ್ಟೇ ಲಾಕ್‌ಡೌನ್ ವಿಸ್ತರಣೆಗೆ ಬೆಂಬಲ..!

Suvarna News   | Asianet News
Published : May 12, 2020, 04:55 PM IST

ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದರೂ ಲಾಕ್‌ಡೌನ್‌ ವಿಸ್ತರಣೆ ಪರವಾಗಿ 5 ರಾಜ್ಯಗಳಷ್ಟೇ ಮಾತನಾಡಿವೆ. ತಮಿಳುನಾಡು, ಮಹಾರಾಷ್ಟ್ರ, ಪಂಜಾಬ್, ದಹಲಿ ಸೇರಿ ಐದು ರಾಷ್ಟ್ರಗಳಷ್ಟೇ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಮಾತನಾಡಿದೆ. ಲಾಕ್‌ಡೌನ್ ವಿಸ್ತರಣೆ ಬಗ್ಗೆ ರಾಜ್ಯಗಳು ಹೇಳಿದ್ದೇನು..? ಇಲ್ಲಿದೆ ವಿಡಿಯೋ

ದೆಹಲಿ(ಮೇ 12): ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದರೂ ಲಾಕ್‌ಡೌನ್‌ ವಿಸ್ತರಣೆ ಪರವಾಗಿ 5 ರಾಜ್ಯಗಳಷ್ಟೇ ಮಾತನಾಡಿವೆ. ತಮಿಳುನಾಡು, ಮಹಾರಾಷ್ಟ್ರ, ಪಂಜಾಬ್, ದಹಲಿ ಸೇರಿ ಐದು ರಾಷ್ಟ್ರಗಳಷ್ಟೇ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಮಾತನಾಡಿದೆ.

ಕೊರೋನಾ ಜೊತೆಗೇ ಬಾಳಬೇಕು ಅಂದ್ರಲ್ಲ ಮೋದಿ, ಹಾಗಂದ್ರೇನು?

ಉಳಿದ ರಾಜ್ಯಗಳು ಲಾಕ್‌ಡೌನ್‌ನಿಂದಾದ ಆರ್ಥಿಕ ಹೊಡೆತದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈಗಾಗಲೇ ದೇಶದ ಕೆಲವು ಭಾಗಗಳಿಗೆ ರೈಲು ಬಿಡಲು ಸಿದ್ಧತೆಗಳೂ ನಡದಿದೆ. ಒಂದೆಡೆ ಭಾಗಶಃ ಲಾಕ್‌ಡೌನ್ ತೆರವಿನ ಮಾತುಗಳು ಕೇಳಿ ಬರುತ್ತಿದ್ದು, ಇನ್ನೊಂದೆಡೆ ಕೊರೋನಾ ಅಟ್ಟಹಾಸ ಮುಂದುವರಿಯುತ್ತಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?