5 ರಾಜ್ಯಗಳಿಂದಷ್ಟೇ ಲಾಕ್‌ಡೌನ್ ವಿಸ್ತರಣೆಗೆ ಬೆಂಬಲ..!

5 ರಾಜ್ಯಗಳಿಂದಷ್ಟೇ ಲಾಕ್‌ಡೌನ್ ವಿಸ್ತರಣೆಗೆ ಬೆಂಬಲ..!

Suvarna News   | Asianet News
Published : May 12, 2020, 04:55 PM IST

ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದರೂ ಲಾಕ್‌ಡೌನ್‌ ವಿಸ್ತರಣೆ ಪರವಾಗಿ 5 ರಾಜ್ಯಗಳಷ್ಟೇ ಮಾತನಾಡಿವೆ. ತಮಿಳುನಾಡು, ಮಹಾರಾಷ್ಟ್ರ, ಪಂಜಾಬ್, ದಹಲಿ ಸೇರಿ ಐದು ರಾಷ್ಟ್ರಗಳಷ್ಟೇ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಮಾತನಾಡಿದೆ. ಲಾಕ್‌ಡೌನ್ ವಿಸ್ತರಣೆ ಬಗ್ಗೆ ರಾಜ್ಯಗಳು ಹೇಳಿದ್ದೇನು..? ಇಲ್ಲಿದೆ ವಿಡಿಯೋ

ದೆಹಲಿ(ಮೇ 12): ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದರೂ ಲಾಕ್‌ಡೌನ್‌ ವಿಸ್ತರಣೆ ಪರವಾಗಿ 5 ರಾಜ್ಯಗಳಷ್ಟೇ ಮಾತನಾಡಿವೆ. ತಮಿಳುನಾಡು, ಮಹಾರಾಷ್ಟ್ರ, ಪಂಜಾಬ್, ದಹಲಿ ಸೇರಿ ಐದು ರಾಷ್ಟ್ರಗಳಷ್ಟೇ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಮಾತನಾಡಿದೆ.

ಕೊರೋನಾ ಜೊತೆಗೇ ಬಾಳಬೇಕು ಅಂದ್ರಲ್ಲ ಮೋದಿ, ಹಾಗಂದ್ರೇನು?

ಉಳಿದ ರಾಜ್ಯಗಳು ಲಾಕ್‌ಡೌನ್‌ನಿಂದಾದ ಆರ್ಥಿಕ ಹೊಡೆತದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈಗಾಗಲೇ ದೇಶದ ಕೆಲವು ಭಾಗಗಳಿಗೆ ರೈಲು ಬಿಡಲು ಸಿದ್ಧತೆಗಳೂ ನಡದಿದೆ. ಒಂದೆಡೆ ಭಾಗಶಃ ಲಾಕ್‌ಡೌನ್ ತೆರವಿನ ಮಾತುಗಳು ಕೇಳಿ ಬರುತ್ತಿದ್ದು, ಇನ್ನೊಂದೆಡೆ ಕೊರೋನಾ ಅಟ್ಟಹಾಸ ಮುಂದುವರಿಯುತ್ತಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!