ನಕ್ಸಲ್ ನಾಶಕ್ಕೆ ಮುನ್ನುಡಿ ಬರೆದಿತ್ತು ಅಮಿತ್ ಶಾ ಶಪಥ: ಹೇಗಿತ್ತು ಗೊತ್ತಾ ಆಪರೇಷನ್ ಬ್ಲ್ಯಾಕ್ ಫಾರೆಸ್ಟ್?

ನಕ್ಸಲ್ ನಾಶಕ್ಕೆ ಮುನ್ನುಡಿ ಬರೆದಿತ್ತು ಅಮಿತ್ ಶಾ ಶಪಥ: ಹೇಗಿತ್ತು ಗೊತ್ತಾ ಆಪರೇಷನ್ ಬ್ಲ್ಯಾಕ್ ಫಾರೆಸ್ಟ್?

Published : Oct 18, 2025, 11:41 AM IST

ನಕ್ಸಲರ ವಿನಾಶಕ್ಕೆ ಗೃಹ ಸಚಿವ ಅಮಿತ್ ಶಾ ಅವರ 2026ರ ಗಡುವಿನೊಂದಿಗೆ, ನಕ್ಸಲರಿಗೆ ಶರಣಾಗತಿ ಅಥವಾ ಮರಣ ಎಂಬ ಎರಡೇ ಆಯ್ಕೆಗಳು ಉಳಿದಿದ್ದು, ನೂರಾರು ನಕ್ಸಲರು ಸಾಮೂಹಿಕವಾಗಿ ಶರಣಾಗುತ್ತಿದ್ದಾರೆ. ಕೇಂದ್ರ ಸರ್ಕಾರದ 'ಆಪರೇಷನ್ ಬ್ಲ್ಯಾಕ್ ಫಾರೆಸ್ಟ್' ಬಗ್ಗೆ ಇಲ್ಲಿದೆ ಡಿಟೇಲ್ ವೀಡಿಯೋ ಸ್ಟೋರಿ.

ನಮಸ್ತೆ ವೀಕ್ಷಕರೇ.. ದೇಶದಲ್ಲೊಂದು ಅತಿ ಮುಖ್ಯವಾದ ಬದಲಾವಣೆ ಆಗ್ತಾ ಇದೆ.. ಒಂದಲ್ಲಾ ಒಂದಿನ, ಅಂಥದ್ದೊಂದು ಬದಲಾವಣೆ ಬರಬಹುದು ಅನ್ನೋ ಕಲ್ಪನೆ ಕೂಡ ಇರ್ಲಿಲ್ಲ ನಮ್ ಜನಕ್ಕೆ.. ಆದ್ರೆ ಈಗ, ಯಾವುದು ಕನಸಲ್ಲೂ ಸಾಧ್ಯ ಇರ್ಲಿಲ್ವೋ, ಅದು ಸತ್ಯವಾಗ್ತಾ ಇದೆ.. ಅದನ್ನ ನೋಡ್ತಾ ಇದ್ರೆ, ಮೋದಿ ಸರ್ಕಾರ, ಅದರಲ್ಲೂ ಮುಖ್ಯವಾಗಿ, ಅಮಿತ್ ಶಾ ಅವರ ಅದೊಂದು ಶಪಥ, ಅವರು ಕೊಟ್ಟಿದ್ದ ಡೆಡ್ ಲೈನಿಗಿಂತಾ ಮೊದಲೇ ಈಡೇರೋ ಸುಳಿವು ಸಿಕ್ತಾ ಇದೆ.. ಅದೇನು ಶಪಥ? ಅದ್ಯಾವ ಟಾರ್ಗೆಟ್? ನಿಜಕ್ಕೂ ಆಗ್ತಾ ಇರೋದೇನು? ಅಂತ ಯೋಚನೆ ಮಾಡ್ತಾ ಇದೀರಾ? ಅದ್ ಗೊತ್ತಾಗ್ಬೇಕು ಅಂದ್ರೆ ಈ ವೀಡಿಯೋ ನೋಡಿ..

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more