Operation Ganga: ಕಾರ್ಯಾಚರಣೆಗೆ ತೆರೆ, ತಾಯ್ನಾಡಿಗೆ ವಾಪಸ್ಸಾದ ವಿದ್ಯಾರ್ಥಿಗಳಲ್ಲಿ ಸಂತಸ

Operation Ganga: ಕಾರ್ಯಾಚರಣೆಗೆ ತೆರೆ, ತಾಯ್ನಾಡಿಗೆ ವಾಪಸ್ಸಾದ ವಿದ್ಯಾರ್ಥಿಗಳಲ್ಲಿ ಸಂತಸ

Published : Mar 12, 2022, 01:17 PM IST

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ರಕ್ಷಿಸಲು ಆರಂಭಿಸಿದ್ದ ‘ಆಪರೇಶನ್‌ ಗಂಗಾ’ಕಾರ್ಯಾಚರಣೆಗೆ ತೆರೆ ಬಿದ್ದಿದೆ. 674 ಭಾರತೀಯರನ್ನು ಹೊತ್ತ 3 ವಿಮಾನಗಳು ಪೋಲೆಂಡ್‌ನಿಂದ ಶುಕ್ರವಾರ ದಿಲ್ಲಿಗೆ ಆಗಮಿಸಿದ್ದು, ಇದರೊಂದಿಗೆ ಕಾರ್ಯಾಚರಣೆಗೆ ಮುಕ್ತಾಯವಾಗಿದೆ. 

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ರಕ್ಷಿಸಲು ಆರಂಭಿಸಿದ್ದ ‘ಆಪರೇಶನ್‌ ಗಂಗಾ’ಕಾರ್ಯಾಚರಣೆಗೆ ತೆರೆ ಬಿದ್ದಿದೆ. 674 ಭಾರತೀಯರನ್ನು ಹೊತ್ತ 3 ವಿಮಾನಗಳು ಪೋಲೆಂಡ್‌ನಿಂದ ಶುಕ್ರವಾರ ದಿಲ್ಲಿಗೆ ಆಗಮಿಸಿದ್ದು, ಇದರೊಂದಿಗೆ ಕಾರ್ಯಾಚರಣೆಗೆ ಮುಕ್ತಾಯವಾಗಿದೆ. 

ಕೊನೆಯ ತಂಡದಲ್ಲಿದ್ದ 674 ಜನರು ಉಕ್ರೇನ್‌ನ ಯುದ್ಧಪೀಡಿತ ಸುಮಿ ನಗರದಲ್ಲಿ ಸಿಲುಕಿದ್ದರು. ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲಾಗಿದೆ. ಭಾರತ ಸರ್ಕಾರವು ತೆರವು ಕಾರ್ಯಾಚರಣೆಗೆ ಸಹಕರಿಸಿದ ರಷ್ಯಾ, ಉಕ್ರೇನ್‌, ಸ್ಲೊವಾಕಿಯಾ, ಹಂಗೇರಿ, ರೊಮೇನಿಯಾ, ಪೋಲೆಂಡ್‌ ದೇಶಗಳಿಗೆ ಹಾಗೂ ರೆಡ್‌ ಕ್ರಾಸ್‌ ಸಂಸ್ಥೆಗೆ ಧನ್ಯವಾದ ಸಮರ್ಪಿಸಿದೆ.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more