Operation Ganga: ಕಾರ್ಯಾಚರಣೆಗೆ ತೆರೆ, ತಾಯ್ನಾಡಿಗೆ ವಾಪಸ್ಸಾದ ವಿದ್ಯಾರ್ಥಿಗಳಲ್ಲಿ ಸಂತಸ

Operation Ganga: ಕಾರ್ಯಾಚರಣೆಗೆ ತೆರೆ, ತಾಯ್ನಾಡಿಗೆ ವಾಪಸ್ಸಾದ ವಿದ್ಯಾರ್ಥಿಗಳಲ್ಲಿ ಸಂತಸ

Published : Mar 12, 2022, 01:17 PM IST

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ರಕ್ಷಿಸಲು ಆರಂಭಿಸಿದ್ದ ‘ಆಪರೇಶನ್‌ ಗಂಗಾ’ಕಾರ್ಯಾಚರಣೆಗೆ ತೆರೆ ಬಿದ್ದಿದೆ. 674 ಭಾರತೀಯರನ್ನು ಹೊತ್ತ 3 ವಿಮಾನಗಳು ಪೋಲೆಂಡ್‌ನಿಂದ ಶುಕ್ರವಾರ ದಿಲ್ಲಿಗೆ ಆಗಮಿಸಿದ್ದು, ಇದರೊಂದಿಗೆ ಕಾರ್ಯಾಚರಣೆಗೆ ಮುಕ್ತಾಯವಾಗಿದೆ. 

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ರಕ್ಷಿಸಲು ಆರಂಭಿಸಿದ್ದ ‘ಆಪರೇಶನ್‌ ಗಂಗಾ’ಕಾರ್ಯಾಚರಣೆಗೆ ತೆರೆ ಬಿದ್ದಿದೆ. 674 ಭಾರತೀಯರನ್ನು ಹೊತ್ತ 3 ವಿಮಾನಗಳು ಪೋಲೆಂಡ್‌ನಿಂದ ಶುಕ್ರವಾರ ದಿಲ್ಲಿಗೆ ಆಗಮಿಸಿದ್ದು, ಇದರೊಂದಿಗೆ ಕಾರ್ಯಾಚರಣೆಗೆ ಮುಕ್ತಾಯವಾಗಿದೆ. 

ಕೊನೆಯ ತಂಡದಲ್ಲಿದ್ದ 674 ಜನರು ಉಕ್ರೇನ್‌ನ ಯುದ್ಧಪೀಡಿತ ಸುಮಿ ನಗರದಲ್ಲಿ ಸಿಲುಕಿದ್ದರು. ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲಾಗಿದೆ. ಭಾರತ ಸರ್ಕಾರವು ತೆರವು ಕಾರ್ಯಾಚರಣೆಗೆ ಸಹಕರಿಸಿದ ರಷ್ಯಾ, ಉಕ್ರೇನ್‌, ಸ್ಲೊವಾಕಿಯಾ, ಹಂಗೇರಿ, ರೊಮೇನಿಯಾ, ಪೋಲೆಂಡ್‌ ದೇಶಗಳಿಗೆ ಹಾಗೂ ರೆಡ್‌ ಕ್ರಾಸ್‌ ಸಂಸ್ಥೆಗೆ ಧನ್ಯವಾದ ಸಮರ್ಪಿಸಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more