Operation Ganga: ಕಾರ್ಯಾಚರಣೆಗೆ ತೆರೆ, ತಾಯ್ನಾಡಿಗೆ ವಾಪಸ್ಸಾದ ವಿದ್ಯಾರ್ಥಿಗಳಲ್ಲಿ ಸಂತಸ

Operation Ganga: ಕಾರ್ಯಾಚರಣೆಗೆ ತೆರೆ, ತಾಯ್ನಾಡಿಗೆ ವಾಪಸ್ಸಾದ ವಿದ್ಯಾರ್ಥಿಗಳಲ್ಲಿ ಸಂತಸ

Published : Mar 12, 2022, 01:17 PM IST

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ರಕ್ಷಿಸಲು ಆರಂಭಿಸಿದ್ದ ‘ಆಪರೇಶನ್‌ ಗಂಗಾ’ಕಾರ್ಯಾಚರಣೆಗೆ ತೆರೆ ಬಿದ್ದಿದೆ. 674 ಭಾರತೀಯರನ್ನು ಹೊತ್ತ 3 ವಿಮಾನಗಳು ಪೋಲೆಂಡ್‌ನಿಂದ ಶುಕ್ರವಾರ ದಿಲ್ಲಿಗೆ ಆಗಮಿಸಿದ್ದು, ಇದರೊಂದಿಗೆ ಕಾರ್ಯಾಚರಣೆಗೆ ಮುಕ್ತಾಯವಾಗಿದೆ. 

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ರಕ್ಷಿಸಲು ಆರಂಭಿಸಿದ್ದ ‘ಆಪರೇಶನ್‌ ಗಂಗಾ’ಕಾರ್ಯಾಚರಣೆಗೆ ತೆರೆ ಬಿದ್ದಿದೆ. 674 ಭಾರತೀಯರನ್ನು ಹೊತ್ತ 3 ವಿಮಾನಗಳು ಪೋಲೆಂಡ್‌ನಿಂದ ಶುಕ್ರವಾರ ದಿಲ್ಲಿಗೆ ಆಗಮಿಸಿದ್ದು, ಇದರೊಂದಿಗೆ ಕಾರ್ಯಾಚರಣೆಗೆ ಮುಕ್ತಾಯವಾಗಿದೆ. 

ಕೊನೆಯ ತಂಡದಲ್ಲಿದ್ದ 674 ಜನರು ಉಕ್ರೇನ್‌ನ ಯುದ್ಧಪೀಡಿತ ಸುಮಿ ನಗರದಲ್ಲಿ ಸಿಲುಕಿದ್ದರು. ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲಾಗಿದೆ. ಭಾರತ ಸರ್ಕಾರವು ತೆರವು ಕಾರ್ಯಾಚರಣೆಗೆ ಸಹಕರಿಸಿದ ರಷ್ಯಾ, ಉಕ್ರೇನ್‌, ಸ್ಲೊವಾಕಿಯಾ, ಹಂಗೇರಿ, ರೊಮೇನಿಯಾ, ಪೋಲೆಂಡ್‌ ದೇಶಗಳಿಗೆ ಹಾಗೂ ರೆಡ್‌ ಕ್ರಾಸ್‌ ಸಂಸ್ಥೆಗೆ ಧನ್ಯವಾದ ಸಮರ್ಪಿಸಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more