Operation Ganga: ಕಾರ್ಯಾಚರಣೆಗೆ ತೆರೆ, ತಾಯ್ನಾಡಿಗೆ ವಾಪಸ್ಸಾದ ವಿದ್ಯಾರ್ಥಿಗಳಲ್ಲಿ ಸಂತಸ

Operation Ganga: ಕಾರ್ಯಾಚರಣೆಗೆ ತೆರೆ, ತಾಯ್ನಾಡಿಗೆ ವಾಪಸ್ಸಾದ ವಿದ್ಯಾರ್ಥಿಗಳಲ್ಲಿ ಸಂತಸ

Published : Mar 12, 2022, 01:17 PM IST

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ರಕ್ಷಿಸಲು ಆರಂಭಿಸಿದ್ದ ‘ಆಪರೇಶನ್‌ ಗಂಗಾ’ಕಾರ್ಯಾಚರಣೆಗೆ ತೆರೆ ಬಿದ್ದಿದೆ. 674 ಭಾರತೀಯರನ್ನು ಹೊತ್ತ 3 ವಿಮಾನಗಳು ಪೋಲೆಂಡ್‌ನಿಂದ ಶುಕ್ರವಾರ ದಿಲ್ಲಿಗೆ ಆಗಮಿಸಿದ್ದು, ಇದರೊಂದಿಗೆ ಕಾರ್ಯಾಚರಣೆಗೆ ಮುಕ್ತಾಯವಾಗಿದೆ. 

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ರಕ್ಷಿಸಲು ಆರಂಭಿಸಿದ್ದ ‘ಆಪರೇಶನ್‌ ಗಂಗಾ’ಕಾರ್ಯಾಚರಣೆಗೆ ತೆರೆ ಬಿದ್ದಿದೆ. 674 ಭಾರತೀಯರನ್ನು ಹೊತ್ತ 3 ವಿಮಾನಗಳು ಪೋಲೆಂಡ್‌ನಿಂದ ಶುಕ್ರವಾರ ದಿಲ್ಲಿಗೆ ಆಗಮಿಸಿದ್ದು, ಇದರೊಂದಿಗೆ ಕಾರ್ಯಾಚರಣೆಗೆ ಮುಕ್ತಾಯವಾಗಿದೆ. 

ಕೊನೆಯ ತಂಡದಲ್ಲಿದ್ದ 674 ಜನರು ಉಕ್ರೇನ್‌ನ ಯುದ್ಧಪೀಡಿತ ಸುಮಿ ನಗರದಲ್ಲಿ ಸಿಲುಕಿದ್ದರು. ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲಾಗಿದೆ. ಭಾರತ ಸರ್ಕಾರವು ತೆರವು ಕಾರ್ಯಾಚರಣೆಗೆ ಸಹಕರಿಸಿದ ರಷ್ಯಾ, ಉಕ್ರೇನ್‌, ಸ್ಲೊವಾಕಿಯಾ, ಹಂಗೇರಿ, ರೊಮೇನಿಯಾ, ಪೋಲೆಂಡ್‌ ದೇಶಗಳಿಗೆ ಹಾಗೂ ರೆಡ್‌ ಕ್ರಾಸ್‌ ಸಂಸ್ಥೆಗೆ ಧನ್ಯವಾದ ಸಮರ್ಪಿಸಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more