Operation Ganga: ಕಾರ್ಯಾಚರಣೆಗೆ ತೆರೆ, ತಾಯ್ನಾಡಿಗೆ ವಾಪಸ್ಸಾದ ವಿದ್ಯಾರ್ಥಿಗಳಲ್ಲಿ ಸಂತಸ

Operation Ganga: ಕಾರ್ಯಾಚರಣೆಗೆ ತೆರೆ, ತಾಯ್ನಾಡಿಗೆ ವಾಪಸ್ಸಾದ ವಿದ್ಯಾರ್ಥಿಗಳಲ್ಲಿ ಸಂತಸ

Published : Mar 12, 2022, 01:17 PM IST

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ರಕ್ಷಿಸಲು ಆರಂಭಿಸಿದ್ದ ‘ಆಪರೇಶನ್‌ ಗಂಗಾ’ಕಾರ್ಯಾಚರಣೆಗೆ ತೆರೆ ಬಿದ್ದಿದೆ. 674 ಭಾರತೀಯರನ್ನು ಹೊತ್ತ 3 ವಿಮಾನಗಳು ಪೋಲೆಂಡ್‌ನಿಂದ ಶುಕ್ರವಾರ ದಿಲ್ಲಿಗೆ ಆಗಮಿಸಿದ್ದು, ಇದರೊಂದಿಗೆ ಕಾರ್ಯಾಚರಣೆಗೆ ಮುಕ್ತಾಯವಾಗಿದೆ. 

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ರಕ್ಷಿಸಲು ಆರಂಭಿಸಿದ್ದ ‘ಆಪರೇಶನ್‌ ಗಂಗಾ’ಕಾರ್ಯಾಚರಣೆಗೆ ತೆರೆ ಬಿದ್ದಿದೆ. 674 ಭಾರತೀಯರನ್ನು ಹೊತ್ತ 3 ವಿಮಾನಗಳು ಪೋಲೆಂಡ್‌ನಿಂದ ಶುಕ್ರವಾರ ದಿಲ್ಲಿಗೆ ಆಗಮಿಸಿದ್ದು, ಇದರೊಂದಿಗೆ ಕಾರ್ಯಾಚರಣೆಗೆ ಮುಕ್ತಾಯವಾಗಿದೆ. 

ಕೊನೆಯ ತಂಡದಲ್ಲಿದ್ದ 674 ಜನರು ಉಕ್ರೇನ್‌ನ ಯುದ್ಧಪೀಡಿತ ಸುಮಿ ನಗರದಲ್ಲಿ ಸಿಲುಕಿದ್ದರು. ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲಾಗಿದೆ. ಭಾರತ ಸರ್ಕಾರವು ತೆರವು ಕಾರ್ಯಾಚರಣೆಗೆ ಸಹಕರಿಸಿದ ರಷ್ಯಾ, ಉಕ್ರೇನ್‌, ಸ್ಲೊವಾಕಿಯಾ, ಹಂಗೇರಿ, ರೊಮೇನಿಯಾ, ಪೋಲೆಂಡ್‌ ದೇಶಗಳಿಗೆ ಹಾಗೂ ರೆಡ್‌ ಕ್ರಾಸ್‌ ಸಂಸ್ಥೆಗೆ ಧನ್ಯವಾದ ಸಮರ್ಪಿಸಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more