ಜೀವ ಉಳಿಸುವ ಸಂಜೀವಿನಿಗಾಗಿ ಕೇಂದ್ರದ 'ಆಪರೇಷನ್ ಆಕ್ಸಿಜನ್'!

ಜೀವ ಉಳಿಸುವ ಸಂಜೀವಿನಿಗಾಗಿ ಕೇಂದ್ರದ 'ಆಪರೇಷನ್ ಆಕ್ಸಿಜನ್'!

Published : Apr 25, 2021, 04:54 PM IST

ಸೋಂಕಿತರ ಪ್ರಾಣ ಉಳಿಸಲು ಆಪರೇಷನ್ದ ಆಕ್ಸಿಜನ್ ಯಾಗ. ಏರ್‌ಲಿಫ್ಟ್‌ ಮೂಲಕ ರವಾನೆಯಾಗುತ್ತಿದೆ ಜೀವ ಉಳಿಸುವ ಸಂಜೀವಿನಿ. ಸಿಂಗಾಪುರದಿಂದ ಬಂತು ಆಕ್ಸಿಜನ್, ಅತ್ತ ದುಬೈನಿಂದಲೂ ಬರುತ್ತೆ ಆಮ್ಲಜನಕ. ಕೇಂದ್ರದ ಆಕ್ಸಿಜನ್‌ ಆಪರೇಷನ್‌ನ ಸಂಪೂರ್ಣ ವಿವರ ಇಲ್ಲಿದೆ ನೋಡಿ.

ನವದೆಹಲಿ(ಏ.25): ಸೋಂಕಿತರ ಪ್ರಾಣ ಉಳಿಸಲು ಆಪರೇಷನ್ದ ಆಕ್ಸಿಜನ್ ಯಾಗ. ಏರ್‌ಲಿಫ್ಟ್‌ ಮೂಲಕ ರವಾನೆಯಾಗುತ್ತಿದೆ ಜೀವ ಉಳಿಸುವ ಸಂಜೀವಿನಿ. ಸಿಂಗಾಪುರದಿಂದ ಬಂತು ಆಕ್ಸಿಜನ್, ಅತ್ತ ದುಬೈನಿಂದಲೂ ಬರುತ್ತೆ ಆಮ್ಲಜನಕ. ಕೇಂದ್ರದ ಆಕ್ಸಿಜನ್‌ ಆಪರೇಷನ್‌ನ ಸಂಪೂರ್ಣ ವಿವರ ಇಲ್ಲಿದೆ ನೋಡಿ.

 ಹೌದು ದೇಶದಲ್ಲಿ ಕೊರೋನ ಎರಡನೇ ಅಲೆ ಎಂಟ್ರಿ ಕೊಟ್ಟಾಗಿನಿಂದ ಉಸಿರಾಡೋ ಗಾಳಿಗೆ ಭಾರೀ ಬೇಡಿಕೆ ಕಂಡು ಬಂದಿದೆ. ಜನರು ಮಹಾಮಾರಿಯಿಂದಾಗಿ ಉಸಿರಾಡಲಾರದೇ ಪ್ರಾಣ ಬಿಡುತ್ತಿದ್ದಾರೆ. ಹೀಗಿರುವಾಗ ಆಮ್ಲಜನಕದ ಕೊರತೆ ಕಂಡು ಬಂದಿದೆ. ಆದರೀಗ ಕೇಂದ್ರ ಈ ಆಕ್ಸಿಜನ್ ಪೂರೈಕೆಗೆ ಮಹತ್ವದ ಹೆಜ್ಜೆ ಇರಿಸಿದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!