ಜೀವ ಉಳಿಸುವ ಸಂಜೀವಿನಿಗಾಗಿ ಕೇಂದ್ರದ 'ಆಪರೇಷನ್ ಆಕ್ಸಿಜನ್'!

ಜೀವ ಉಳಿಸುವ ಸಂಜೀವಿನಿಗಾಗಿ ಕೇಂದ್ರದ 'ಆಪರೇಷನ್ ಆಕ್ಸಿಜನ್'!

Published : Apr 25, 2021, 04:54 PM IST

ಸೋಂಕಿತರ ಪ್ರಾಣ ಉಳಿಸಲು ಆಪರೇಷನ್ದ ಆಕ್ಸಿಜನ್ ಯಾಗ. ಏರ್‌ಲಿಫ್ಟ್‌ ಮೂಲಕ ರವಾನೆಯಾಗುತ್ತಿದೆ ಜೀವ ಉಳಿಸುವ ಸಂಜೀವಿನಿ. ಸಿಂಗಾಪುರದಿಂದ ಬಂತು ಆಕ್ಸಿಜನ್, ಅತ್ತ ದುಬೈನಿಂದಲೂ ಬರುತ್ತೆ ಆಮ್ಲಜನಕ. ಕೇಂದ್ರದ ಆಕ್ಸಿಜನ್‌ ಆಪರೇಷನ್‌ನ ಸಂಪೂರ್ಣ ವಿವರ ಇಲ್ಲಿದೆ ನೋಡಿ.

ನವದೆಹಲಿ(ಏ.25): ಸೋಂಕಿತರ ಪ್ರಾಣ ಉಳಿಸಲು ಆಪರೇಷನ್ದ ಆಕ್ಸಿಜನ್ ಯಾಗ. ಏರ್‌ಲಿಫ್ಟ್‌ ಮೂಲಕ ರವಾನೆಯಾಗುತ್ತಿದೆ ಜೀವ ಉಳಿಸುವ ಸಂಜೀವಿನಿ. ಸಿಂಗಾಪುರದಿಂದ ಬಂತು ಆಕ್ಸಿಜನ್, ಅತ್ತ ದುಬೈನಿಂದಲೂ ಬರುತ್ತೆ ಆಮ್ಲಜನಕ. ಕೇಂದ್ರದ ಆಕ್ಸಿಜನ್‌ ಆಪರೇಷನ್‌ನ ಸಂಪೂರ್ಣ ವಿವರ ಇಲ್ಲಿದೆ ನೋಡಿ.

 ಹೌದು ದೇಶದಲ್ಲಿ ಕೊರೋನ ಎರಡನೇ ಅಲೆ ಎಂಟ್ರಿ ಕೊಟ್ಟಾಗಿನಿಂದ ಉಸಿರಾಡೋ ಗಾಳಿಗೆ ಭಾರೀ ಬೇಡಿಕೆ ಕಂಡು ಬಂದಿದೆ. ಜನರು ಮಹಾಮಾರಿಯಿಂದಾಗಿ ಉಸಿರಾಡಲಾರದೇ ಪ್ರಾಣ ಬಿಡುತ್ತಿದ್ದಾರೆ. ಹೀಗಿರುವಾಗ ಆಮ್ಲಜನಕದ ಕೊರತೆ ಕಂಡು ಬಂದಿದೆ. ಆದರೀಗ ಕೇಂದ್ರ ಈ ಆಕ್ಸಿಜನ್ ಪೂರೈಕೆಗೆ ಮಹತ್ವದ ಹೆಜ್ಜೆ ಇರಿಸಿದೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್