ಜೀವ ಉಳಿಸುವ ಸಂಜೀವಿನಿಗಾಗಿ ಕೇಂದ್ರದ 'ಆಪರೇಷನ್ ಆಕ್ಸಿಜನ್'!

ಜೀವ ಉಳಿಸುವ ಸಂಜೀವಿನಿಗಾಗಿ ಕೇಂದ್ರದ 'ಆಪರೇಷನ್ ಆಕ್ಸಿಜನ್'!

Published : Apr 25, 2021, 04:54 PM IST

ಸೋಂಕಿತರ ಪ್ರಾಣ ಉಳಿಸಲು ಆಪರೇಷನ್ದ ಆಕ್ಸಿಜನ್ ಯಾಗ. ಏರ್‌ಲಿಫ್ಟ್‌ ಮೂಲಕ ರವಾನೆಯಾಗುತ್ತಿದೆ ಜೀವ ಉಳಿಸುವ ಸಂಜೀವಿನಿ. ಸಿಂಗಾಪುರದಿಂದ ಬಂತು ಆಕ್ಸಿಜನ್, ಅತ್ತ ದುಬೈನಿಂದಲೂ ಬರುತ್ತೆ ಆಮ್ಲಜನಕ. ಕೇಂದ್ರದ ಆಕ್ಸಿಜನ್‌ ಆಪರೇಷನ್‌ನ ಸಂಪೂರ್ಣ ವಿವರ ಇಲ್ಲಿದೆ ನೋಡಿ.

ನವದೆಹಲಿ(ಏ.25): ಸೋಂಕಿತರ ಪ್ರಾಣ ಉಳಿಸಲು ಆಪರೇಷನ್ದ ಆಕ್ಸಿಜನ್ ಯಾಗ. ಏರ್‌ಲಿಫ್ಟ್‌ ಮೂಲಕ ರವಾನೆಯಾಗುತ್ತಿದೆ ಜೀವ ಉಳಿಸುವ ಸಂಜೀವಿನಿ. ಸಿಂಗಾಪುರದಿಂದ ಬಂತು ಆಕ್ಸಿಜನ್, ಅತ್ತ ದುಬೈನಿಂದಲೂ ಬರುತ್ತೆ ಆಮ್ಲಜನಕ. ಕೇಂದ್ರದ ಆಕ್ಸಿಜನ್‌ ಆಪರೇಷನ್‌ನ ಸಂಪೂರ್ಣ ವಿವರ ಇಲ್ಲಿದೆ ನೋಡಿ.

 ಹೌದು ದೇಶದಲ್ಲಿ ಕೊರೋನ ಎರಡನೇ ಅಲೆ ಎಂಟ್ರಿ ಕೊಟ್ಟಾಗಿನಿಂದ ಉಸಿರಾಡೋ ಗಾಳಿಗೆ ಭಾರೀ ಬೇಡಿಕೆ ಕಂಡು ಬಂದಿದೆ. ಜನರು ಮಹಾಮಾರಿಯಿಂದಾಗಿ ಉಸಿರಾಡಲಾರದೇ ಪ್ರಾಣ ಬಿಡುತ್ತಿದ್ದಾರೆ. ಹೀಗಿರುವಾಗ ಆಮ್ಲಜನಕದ ಕೊರತೆ ಕಂಡು ಬಂದಿದೆ. ಆದರೀಗ ಕೇಂದ್ರ ಈ ಆಕ್ಸಿಜನ್ ಪೂರೈಕೆಗೆ ಮಹತ್ವದ ಹೆಜ್ಜೆ ಇರಿಸಿದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?