ಜೀವ ಉಳಿಸುವ ಸಂಜೀವಿನಿಗಾಗಿ ಕೇಂದ್ರದ 'ಆಪರೇಷನ್ ಆಕ್ಸಿಜನ್'!

ಜೀವ ಉಳಿಸುವ ಸಂಜೀವಿನಿಗಾಗಿ ಕೇಂದ್ರದ 'ಆಪರೇಷನ್ ಆಕ್ಸಿಜನ್'!

Published : Apr 25, 2021, 04:54 PM IST

ಸೋಂಕಿತರ ಪ್ರಾಣ ಉಳಿಸಲು ಆಪರೇಷನ್ದ ಆಕ್ಸಿಜನ್ ಯಾಗ. ಏರ್‌ಲಿಫ್ಟ್‌ ಮೂಲಕ ರವಾನೆಯಾಗುತ್ತಿದೆ ಜೀವ ಉಳಿಸುವ ಸಂಜೀವಿನಿ. ಸಿಂಗಾಪುರದಿಂದ ಬಂತು ಆಕ್ಸಿಜನ್, ಅತ್ತ ದುಬೈನಿಂದಲೂ ಬರುತ್ತೆ ಆಮ್ಲಜನಕ. ಕೇಂದ್ರದ ಆಕ್ಸಿಜನ್‌ ಆಪರೇಷನ್‌ನ ಸಂಪೂರ್ಣ ವಿವರ ಇಲ್ಲಿದೆ ನೋಡಿ.

ನವದೆಹಲಿ(ಏ.25): ಸೋಂಕಿತರ ಪ್ರಾಣ ಉಳಿಸಲು ಆಪರೇಷನ್ದ ಆಕ್ಸಿಜನ್ ಯಾಗ. ಏರ್‌ಲಿಫ್ಟ್‌ ಮೂಲಕ ರವಾನೆಯಾಗುತ್ತಿದೆ ಜೀವ ಉಳಿಸುವ ಸಂಜೀವಿನಿ. ಸಿಂಗಾಪುರದಿಂದ ಬಂತು ಆಕ್ಸಿಜನ್, ಅತ್ತ ದುಬೈನಿಂದಲೂ ಬರುತ್ತೆ ಆಮ್ಲಜನಕ. ಕೇಂದ್ರದ ಆಕ್ಸಿಜನ್‌ ಆಪರೇಷನ್‌ನ ಸಂಪೂರ್ಣ ವಿವರ ಇಲ್ಲಿದೆ ನೋಡಿ.

 ಹೌದು ದೇಶದಲ್ಲಿ ಕೊರೋನ ಎರಡನೇ ಅಲೆ ಎಂಟ್ರಿ ಕೊಟ್ಟಾಗಿನಿಂದ ಉಸಿರಾಡೋ ಗಾಳಿಗೆ ಭಾರೀ ಬೇಡಿಕೆ ಕಂಡು ಬಂದಿದೆ. ಜನರು ಮಹಾಮಾರಿಯಿಂದಾಗಿ ಉಸಿರಾಡಲಾರದೇ ಪ್ರಾಣ ಬಿಡುತ್ತಿದ್ದಾರೆ. ಹೀಗಿರುವಾಗ ಆಮ್ಲಜನಕದ ಕೊರತೆ ಕಂಡು ಬಂದಿದೆ. ಆದರೀಗ ಕೇಂದ್ರ ಈ ಆಕ್ಸಿಜನ್ ಪೂರೈಕೆಗೆ ಮಹತ್ವದ ಹೆಜ್ಜೆ ಇರಿಸಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?