ಬಿಜೆಪಿ, ಕಾಂಗ್ರೆಸ್‌ ನಡುವೆ 'ಅಲ್ಪಸಂಖ್ಯಾತ ಉನ್ನತ ಹುದ್ದೆ' ವಾರ್‌

ಬಿಜೆಪಿ, ಕಾಂಗ್ರೆಸ್‌ ನಡುವೆ 'ಅಲ್ಪಸಂಖ್ಯಾತ ಉನ್ನತ ಹುದ್ದೆ' ವಾರ್‌

Published : Oct 26, 2022, 11:13 PM IST

ಬ್ರಿಟನ್‌ನಲ್ಲಿ ಅಲ್ಪಸಂಖ್ಯಾತ ಹಿಂದೂಗೆ ಪ್ರಧಾನಿ ಪಟ್ಟ ನೀಡಿರುವುದು, ದೇಶದಲ್ಲಿ ರಾಜಕೀಯ ಯುದ್ಧಕ್ಕೆ ಕಾರಣವಾಗಿದೆ. ಇದೇ ಅಸ್ತ್ರ ಹಿಡಿದು ಬಿಜೆಪಿ ವಿರುದ್ಧ ಕಾಂಗ್ರೆಸ್ ಚಾಟಿ ಬೀಸಿದೆ. ಕಾಂಗ್ರೆಸ್ ಟೀಕೆಗೆ ಬಿಜೆಪಿ ನಾಯಕರೂ ಕೆಂಡಾಮಂಡಲರಾಗಿದ್ದಾರೆ. ಭಾರತದಲ್ಲಿ ಅಲ್ಪಸಂಖ್ಯಾತ ಅತ್ಯುನ್ನತ ಹುದ್ದೆ ಸಿಕ್ಕಿಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರು (ಅ. 26): ಬ್ರಿಟನ್ ದೇಶದಲ್ಲಿ ರಿಷಿ ಸುನಕ್‌ ಪ್ರಧಾನಿಯಾಗಿ ತಮ್ಮ ಅಧಿಕಾರ ಆರಂಭಿಸಿದ್ದಾರೆ. ಅಲ್ಪ ಸಂಖ್ಯಾತ ಹಿಂದುವಿಗೆ ಬ್ರಿಟನ್‌ನಲ್ಲಿ ಉನ್ನತ ಪದವಿ ನೀಡಿರುವುದು ಭಾರತದಲ್ಲಿ ವಿರೋಧ ಪಕ್ಷಗಳಿಗೆ ಮಿರ್ಚಿ ಇಟ್ಟಂತಾಗಿದೆ. ಇದೇ ಅಸ್ತ್ರ ಹಿಡಿದು ಕಾಂಗ್ರೆಸ್‌, ಬಿಜೆಪಿಯನ್ನು ಟೀಕೆ ಮಾಡಿದೆ.  ಕಾಂಗ್ರೆಸ್ ಟೀಕೆಗೆ ಬಿಜೆಪಿ ನಾಯಕರು ಭರ್ಜರಿಯಾಗಿ ತಿರುಗೇಟು ನೀಡಿದ್ದು, ಭಾರತದಲ್ಲಿ ಅಲ್ಪ ಸಂಖ್ಯಾತರಿಗೆ ಉನ್ನತ ಹುದ್ದೆ ಸಿಕ್ಕೇ ಇಲ್ವಾ ಎಂದು ಪ್ರಶ್ನೆ ಮಾಡಿ, ಅದರ ದೊಡ್ಡ ಲಿಸ್ಟ್‌ ಅನ್ನೇ ಬಿಡುಗಡೆ ಮಾಡಿದೆ.

ಭಾರತದ ದೇಶದ ವೈವಿಧ್ಯತೆ ಸಂಸ್ಕೃತಿಯನ್ನೂ ದುರ್ಬಲಗೊಳಿಸುವ, ಅಸಹಿಷ್ಣುತೆ ವಾತಾವರಣ ನಿರ್ಮಾಣಕ್ಕೆ ಬಲಪಂಥೀಯರ ಸಂಚು ನಡೆಯುತ್ತಿದೆ. ಬ್ರಿಟನ್ ರಾಜಕೀಯ ಬೆಳವಣಿಗೆ ಭಾರತ ರಾಜಕೀಯ ಪಾಠ ಕಲಿಬೇಕಿದೆ. ಅಲ್ಪಸಂಖ್ಯಾತ ಪ್ರಜೆಗಳಿಗೆ ಅತ್ಯುನ್ನತ ಅಧಿಕಾರ ನೀಡುವ ಅಮೆರಿಕ, ಬ್ರಿಟನ್ ಔದಾರ್ಯ ನಮ್ಮಲ್ಲೂ ಬರಲಿ. ನಮ್ಮಲ್ಲಿ ಧಾರ್ಮಿಕ ಬಹುಸಂಖ್ಯಾತರಿಂದ ಅಧಿಕಾರ ದಬ್ಬಾಳಿಕೆ ಮುಂದುವರಿದಿದೆ' ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಟ್ವೀಟ್‌ ಮಾಡಿದ್ದರು.

ಬೆಂಗ್ಳೂರಿಗೆ ಬಂದಾಗ ವಿದ್ಯಾರ್ಥಿ ಭವನದ ದೋಸೆ ಸವಿದಿದ್ದ ರಿಷಿ ಸುನಕ್‌..!

ಇನ್ನು ಶಶಿ ತರೂರ್‌ ಹಾಗೂ ಮೆಹಬೂಬಾ ಮುಫ್ತಿ ಕೂಡ ಇದೇ ಅರ್ಥದಲ್ಲಿ ಟ್ವೀಟ್‌ ಮಾಡಿದ್ದರು. ಇದಕ್ಕೆ ಬಿಜೆಪಿ ನಾಯಕರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವು ನಾಯಕರು ಬಹುಸಮಖ್ಯಾತರ ಬಗ್ಗೆ ಹೈಪರ್ ಆ್ಯಕ್ಟೀವ್ ಆಗಿದ್ದಾರೆ. ಭಾರತದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ 10 ವರ್ಷ. ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ 5 ವರ್ಷಗಳ ಅಧಿಕಾರ ನೀಡಿದೆ ಎಂದು ರವಿಶಂಕರ್‌ ಪ್ರಸಾದ್‌ ಉತ್ತರ ನೀಡಿದ್ದಾರೆ.

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
Read more