ಬಿಜೆಪಿ, ಕಾಂಗ್ರೆಸ್‌ ನಡುವೆ 'ಅಲ್ಪಸಂಖ್ಯಾತ ಉನ್ನತ ಹುದ್ದೆ' ವಾರ್‌

ಬಿಜೆಪಿ, ಕಾಂಗ್ರೆಸ್‌ ನಡುವೆ 'ಅಲ್ಪಸಂಖ್ಯಾತ ಉನ್ನತ ಹುದ್ದೆ' ವಾರ್‌

Published : Oct 26, 2022, 11:13 PM IST

ಬ್ರಿಟನ್‌ನಲ್ಲಿ ಅಲ್ಪಸಂಖ್ಯಾತ ಹಿಂದೂಗೆ ಪ್ರಧಾನಿ ಪಟ್ಟ ನೀಡಿರುವುದು, ದೇಶದಲ್ಲಿ ರಾಜಕೀಯ ಯುದ್ಧಕ್ಕೆ ಕಾರಣವಾಗಿದೆ. ಇದೇ ಅಸ್ತ್ರ ಹಿಡಿದು ಬಿಜೆಪಿ ವಿರುದ್ಧ ಕಾಂಗ್ರೆಸ್ ಚಾಟಿ ಬೀಸಿದೆ. ಕಾಂಗ್ರೆಸ್ ಟೀಕೆಗೆ ಬಿಜೆಪಿ ನಾಯಕರೂ ಕೆಂಡಾಮಂಡಲರಾಗಿದ್ದಾರೆ. ಭಾರತದಲ್ಲಿ ಅಲ್ಪಸಂಖ್ಯಾತ ಅತ್ಯುನ್ನತ ಹುದ್ದೆ ಸಿಕ್ಕಿಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರು (ಅ. 26): ಬ್ರಿಟನ್ ದೇಶದಲ್ಲಿ ರಿಷಿ ಸುನಕ್‌ ಪ್ರಧಾನಿಯಾಗಿ ತಮ್ಮ ಅಧಿಕಾರ ಆರಂಭಿಸಿದ್ದಾರೆ. ಅಲ್ಪ ಸಂಖ್ಯಾತ ಹಿಂದುವಿಗೆ ಬ್ರಿಟನ್‌ನಲ್ಲಿ ಉನ್ನತ ಪದವಿ ನೀಡಿರುವುದು ಭಾರತದಲ್ಲಿ ವಿರೋಧ ಪಕ್ಷಗಳಿಗೆ ಮಿರ್ಚಿ ಇಟ್ಟಂತಾಗಿದೆ. ಇದೇ ಅಸ್ತ್ರ ಹಿಡಿದು ಕಾಂಗ್ರೆಸ್‌, ಬಿಜೆಪಿಯನ್ನು ಟೀಕೆ ಮಾಡಿದೆ.  ಕಾಂಗ್ರೆಸ್ ಟೀಕೆಗೆ ಬಿಜೆಪಿ ನಾಯಕರು ಭರ್ಜರಿಯಾಗಿ ತಿರುಗೇಟು ನೀಡಿದ್ದು, ಭಾರತದಲ್ಲಿ ಅಲ್ಪ ಸಂಖ್ಯಾತರಿಗೆ ಉನ್ನತ ಹುದ್ದೆ ಸಿಕ್ಕೇ ಇಲ್ವಾ ಎಂದು ಪ್ರಶ್ನೆ ಮಾಡಿ, ಅದರ ದೊಡ್ಡ ಲಿಸ್ಟ್‌ ಅನ್ನೇ ಬಿಡುಗಡೆ ಮಾಡಿದೆ.

ಭಾರತದ ದೇಶದ ವೈವಿಧ್ಯತೆ ಸಂಸ್ಕೃತಿಯನ್ನೂ ದುರ್ಬಲಗೊಳಿಸುವ, ಅಸಹಿಷ್ಣುತೆ ವಾತಾವರಣ ನಿರ್ಮಾಣಕ್ಕೆ ಬಲಪಂಥೀಯರ ಸಂಚು ನಡೆಯುತ್ತಿದೆ. ಬ್ರಿಟನ್ ರಾಜಕೀಯ ಬೆಳವಣಿಗೆ ಭಾರತ ರಾಜಕೀಯ ಪಾಠ ಕಲಿಬೇಕಿದೆ. ಅಲ್ಪಸಂಖ್ಯಾತ ಪ್ರಜೆಗಳಿಗೆ ಅತ್ಯುನ್ನತ ಅಧಿಕಾರ ನೀಡುವ ಅಮೆರಿಕ, ಬ್ರಿಟನ್ ಔದಾರ್ಯ ನಮ್ಮಲ್ಲೂ ಬರಲಿ. ನಮ್ಮಲ್ಲಿ ಧಾರ್ಮಿಕ ಬಹುಸಂಖ್ಯಾತರಿಂದ ಅಧಿಕಾರ ದಬ್ಬಾಳಿಕೆ ಮುಂದುವರಿದಿದೆ' ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಟ್ವೀಟ್‌ ಮಾಡಿದ್ದರು.

ಬೆಂಗ್ಳೂರಿಗೆ ಬಂದಾಗ ವಿದ್ಯಾರ್ಥಿ ಭವನದ ದೋಸೆ ಸವಿದಿದ್ದ ರಿಷಿ ಸುನಕ್‌..!

ಇನ್ನು ಶಶಿ ತರೂರ್‌ ಹಾಗೂ ಮೆಹಬೂಬಾ ಮುಫ್ತಿ ಕೂಡ ಇದೇ ಅರ್ಥದಲ್ಲಿ ಟ್ವೀಟ್‌ ಮಾಡಿದ್ದರು. ಇದಕ್ಕೆ ಬಿಜೆಪಿ ನಾಯಕರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವು ನಾಯಕರು ಬಹುಸಮಖ್ಯಾತರ ಬಗ್ಗೆ ಹೈಪರ್ ಆ್ಯಕ್ಟೀವ್ ಆಗಿದ್ದಾರೆ. ಭಾರತದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ 10 ವರ್ಷ. ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ 5 ವರ್ಷಗಳ ಅಧಿಕಾರ ನೀಡಿದೆ ಎಂದು ರವಿಶಂಕರ್‌ ಪ್ರಸಾದ್‌ ಉತ್ತರ ನೀಡಿದ್ದಾರೆ.

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more