Gyanvapi Mosque Ruling: ಜ್ಞಾನವಾಪಿ ಅಸಲಿ ಸತ್ಯ ಇಂದು ಬಹಿರಂಗವಾಗುತ್ತಾ?

Gyanvapi Mosque Ruling: ಜ್ಞಾನವಾಪಿ ಅಸಲಿ ಸತ್ಯ ಇಂದು ಬಹಿರಂಗವಾಗುತ್ತಾ?

Published : Sep 12, 2022, 12:59 PM IST

Gyanvapi Mosque Ruling: ಪ್ರಕರಣ ಕೋಮು ಸೂಕ್ಷ್ಮವಾಗಿರುವ ಕಾರಣ, ನಗರದಲ್ಲಿ ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ

ಉತ್ತರಪ್ರದೇಶ (ಸೆ. 12): ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಇರುವ ಹಿಂದೂ ದೇವರ ಪೂಜೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಕುರಿತು ಸ್ಥಳೀಯ ಜಿಲ್ಲಾ ನ್ಯಾಯಾಲಯ (District Court) ಸೋಮವಾರ ತನ್ನ ಆದೇಶ ಪ್ರಕಟಿಸಲಿದೆ. ಪ್ರಕರಣ ಕೋಮು ಸೂಕ್ಷ್ಮವಾಗಿರುವ ಕಾರಣ, ನಗರದಲ್ಲಿ ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜ್ಞಾನವ್ಯಾಪಿಯ ಅಸಲಿ ಸತ್ಯ ಬಹಿರಂಗವಾಗುತ್ತಾ? ಜ್ಞಾನವಾಪಿಯೊಳಗೆ  ಪತ್ತೆಯಾಗಿದ್ದು ಶಿವಲಿಂಗ ಹೌದೋ..ಅಲ್ಲವೋ..? ಪ್ರತಿದಿನ ಪೂಜೆಗೆ ಅವಕಾಶ ಸಿಗುತ್ತಾ? ಈ ಎಲ್ಲದರ ಕುರಿತ ಚರ್ಚೆ ಇಲ್ಲಿದೆ

Ayodhya: 1800 ಕೋಟಿ ರೂ. ಗೆ ಏರಿಕೆಯಾದ ರಾಮ ಮಂದಿರದ ಪರಿಷ್ಕೃತ ಅಂದಾಜು ನಿರ್ಮಾಣ ವೆಚ್ಚ

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more