ಭಾರತದ ಲಸಿಕೆ ಮೇಲೆ ಜಗತ್ತೇ ಇಟ್ಟಿದೆ ನಂಬಿಕೆ, ಜನರಿಗೆ ಬೇಡ ಅಂಜಿಕೆ..!

ಭಾರತದ ಲಸಿಕೆ ಮೇಲೆ ಜಗತ್ತೇ ಇಟ್ಟಿದೆ ನಂಬಿಕೆ, ಜನರಿಗೆ ಬೇಡ ಅಂಜಿಕೆ..!

Suvarna News   | Asianet News
Published : Jan 17, 2021, 11:36 AM ISTUpdated : Jan 17, 2021, 11:40 AM IST

ಒಂದು ವರ್ಷದಿಂದ ಇಡೀ ದೇಶವನ್ನು ಕಾಡುತ್ತಿದ್ದ ಕೊರೋನಾ ಮಹಾಮಾರಿಗೆ ಕಡೆಗೂ ಲಸಿಕೆ ಬಂದಿದೆ. ಭಾರತದ ಪಾಲಿಗೆ ಇದೊಂದು ಸುದಿನ. ಎಲ್ಲರೂ ಆರೋಗ್ಯವಂತರಾಗಲಿ ಎಂಬ ಸದಾಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಲಸಿಕೆ ನೀಡಿಕೆಗೆ ಚಾಲನೆ ನೀಡಿದ್ದಾರೆ.
 

ಬೆಂಗಳೂರು (ಜ. 17): ಒಂದು ವರ್ಷದಿಂದ ಇಡೀ ದೇಶವನ್ನು ಕಾಡುತ್ತಿದ್ದ ಕೊರೋನಾ ಮಹಾಮಾರಿಗೆ ಕಡೆಗೂ ಲಸಿಕೆ ಬಂದಿದೆ. ಭಾರತದ ಪಾಲಿಗೆ ಇದೊಂದು ಸುದಿನ. ಎಲ್ಲರೂ ಆರೋಗ್ಯವಂತರಾಗಲಿ ಎಂಬ ಸದಾಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಲಸಿಕೆ ನೀಡಿಕೆಗೆ ಚಾಲನೆ ನೀಡಿದ್ದಾರೆ.

ಮೊದಲ ದಿನವೇ 1.91 ಲಕ್ಷ ವೈದ್ಯಕೀಯ ಸಿಬ್ಬಂದಿ ಹಾಗೂ ಕೊರೋನಾ ವಿರುದ್ಧ ಹೋರಾಡಿದ ಇತರ ಮುಂಚೂಣಿ ಸಿಬ್ಬಂದಿ ಲಸಿಕೆ ಪಡೆದುಕೊಂಡಿದ್ದಾರೆ,. ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ 3 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಸಿಬ್ಬಂದಿಗೆ ಉಚಿತವಾಗಿ ಲಸಿಕೆ ವಿತರಿಸುವ ಉದ್ದೇಶ ಹೊಂದಿದೆ. ನಂತರ 2ನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟಆರೋಗ್ಯವಂತರು ಮತ್ತು ವಿವಿಧ ಸಮಸ್ಯೆಯಿಂದ ಬಳಲುತ್ತಿರುವ 50 ವರ್ಷ ಕೆಳಗಿನ 27 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಹಾಕಿಕೊಂಡಿದೆ. ಮೂರನೇ ಹಂತದಲ್ಲಿ ಅರ್ಹ 30 ಕೋಟಿ ಜನರಿಗೆ ನೀಡುವ ಉದ್ದೇಶವಿದೆ.

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?