ಭಾರತದ ಲಸಿಕೆ ಮೇಲೆ ಜಗತ್ತೇ ಇಟ್ಟಿದೆ ನಂಬಿಕೆ, ಜನರಿಗೆ ಬೇಡ ಅಂಜಿಕೆ..!

ಭಾರತದ ಲಸಿಕೆ ಮೇಲೆ ಜಗತ್ತೇ ಇಟ್ಟಿದೆ ನಂಬಿಕೆ, ಜನರಿಗೆ ಬೇಡ ಅಂಜಿಕೆ..!

Suvarna News   | Asianet News
Published : Jan 17, 2021, 11:36 AM ISTUpdated : Jan 17, 2021, 11:40 AM IST

ಒಂದು ವರ್ಷದಿಂದ ಇಡೀ ದೇಶವನ್ನು ಕಾಡುತ್ತಿದ್ದ ಕೊರೋನಾ ಮಹಾಮಾರಿಗೆ ಕಡೆಗೂ ಲಸಿಕೆ ಬಂದಿದೆ. ಭಾರತದ ಪಾಲಿಗೆ ಇದೊಂದು ಸುದಿನ. ಎಲ್ಲರೂ ಆರೋಗ್ಯವಂತರಾಗಲಿ ಎಂಬ ಸದಾಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಲಸಿಕೆ ನೀಡಿಕೆಗೆ ಚಾಲನೆ ನೀಡಿದ್ದಾರೆ.
 

ಬೆಂಗಳೂರು (ಜ. 17): ಒಂದು ವರ್ಷದಿಂದ ಇಡೀ ದೇಶವನ್ನು ಕಾಡುತ್ತಿದ್ದ ಕೊರೋನಾ ಮಹಾಮಾರಿಗೆ ಕಡೆಗೂ ಲಸಿಕೆ ಬಂದಿದೆ. ಭಾರತದ ಪಾಲಿಗೆ ಇದೊಂದು ಸುದಿನ. ಎಲ್ಲರೂ ಆರೋಗ್ಯವಂತರಾಗಲಿ ಎಂಬ ಸದಾಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಲಸಿಕೆ ನೀಡಿಕೆಗೆ ಚಾಲನೆ ನೀಡಿದ್ದಾರೆ.

ಮೊದಲ ದಿನವೇ 1.91 ಲಕ್ಷ ವೈದ್ಯಕೀಯ ಸಿಬ್ಬಂದಿ ಹಾಗೂ ಕೊರೋನಾ ವಿರುದ್ಧ ಹೋರಾಡಿದ ಇತರ ಮುಂಚೂಣಿ ಸಿಬ್ಬಂದಿ ಲಸಿಕೆ ಪಡೆದುಕೊಂಡಿದ್ದಾರೆ,. ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ 3 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಸಿಬ್ಬಂದಿಗೆ ಉಚಿತವಾಗಿ ಲಸಿಕೆ ವಿತರಿಸುವ ಉದ್ದೇಶ ಹೊಂದಿದೆ. ನಂತರ 2ನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟಆರೋಗ್ಯವಂತರು ಮತ್ತು ವಿವಿಧ ಸಮಸ್ಯೆಯಿಂದ ಬಳಲುತ್ತಿರುವ 50 ವರ್ಷ ಕೆಳಗಿನ 27 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಹಾಕಿಕೊಂಡಿದೆ. ಮೂರನೇ ಹಂತದಲ್ಲಿ ಅರ್ಹ 30 ಕೋಟಿ ಜನರಿಗೆ ನೀಡುವ ಉದ್ದೇಶವಿದೆ.

 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!