Operation Ganga: ಕಾರ್ಯಾಚರಣೆ ಅಂತ್ಯ, ಇಂದು ಕೊನೆಯ ವಿಮಾನದಲ್ಲಿ 700 ವಿದ್ಯಾರ್ಥಿಗಳು ವಾಪಸ್

Operation Ganga: ಕಾರ್ಯಾಚರಣೆ ಅಂತ್ಯ, ಇಂದು ಕೊನೆಯ ವಿಮಾನದಲ್ಲಿ 700 ವಿದ್ಯಾರ್ಥಿಗಳು ವಾಪಸ್

Suvarna News   | Asianet News
Published : Mar 11, 2022, 06:02 PM IST

ರಷ್ಯಾ- ಉಕ್ರೇನ್ ನಡುವಿನ 16 ನೇ ದಿನದ ಯುದ್ಧ ಭೀಕರವಾಗಿದೆ. ಕಂಡ ಕಂಡಲ್ಲಿ ರಷ್ಯಾ ಕ್ಷಿಪಣಿ ದಾಳಿ ನಡೆಸುತ್ತಿದೆ. ಅಂತ್ಯ ಸಂಸ್ಕಾರ ಮಾಡಲು ಆಗದೇ, ಸಾಮೂಹಿಕ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ. 

ರಷ್ಯಾ- ಉಕ್ರೇನ್ ನಡುವಿನ 16 ನೇ ದಿನದ ಯುದ್ಧ ಭೀಕರವಾಗಿದೆ. ಕಂಡ ಕಂಡಲ್ಲಿ ರಷ್ಯಾ ಕ್ಷಿಪಣಿ ದಾಳಿ ನಡೆಸುತ್ತಿದೆ. ಅಂತ್ಯ ಸಂಸ್ಕಾರ ಮಾಡಲು ಆಗದೇ, ಸಾಮೂಹಿಕ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ. 

ಉಕ್ರೇನ್‌ನಿಂದ ಭಾರತೀಯರನ್ನು ಕರೆ ತರುವ ಆಪರೇಷನ್ ಗಂಗಾ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಇಂದು ಕೊನೆಯ ವಿಮಾನ ಭಾರತಕ್ಕೆ ಬಂದಿಳಿಯಲಿದೆ. ಆಪರೇಷನ್ ಗಂಗಾ ಅಡಿಯಲ್ಲಿ 18,00 ವಿದ್ಯಾರ್ಥಿಗಳು ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more