Operation Ganga: ಕಾರ್ಯಾಚರಣೆ ಅಂತ್ಯ, ಇಂದು ಕೊನೆಯ ವಿಮಾನದಲ್ಲಿ 700 ವಿದ್ಯಾರ್ಥಿಗಳು ವಾಪಸ್

Operation Ganga: ಕಾರ್ಯಾಚರಣೆ ಅಂತ್ಯ, ಇಂದು ಕೊನೆಯ ವಿಮಾನದಲ್ಲಿ 700 ವಿದ್ಯಾರ್ಥಿಗಳು ವಾಪಸ್

Suvarna News   | Asianet News
Published : Mar 11, 2022, 06:02 PM IST

ರಷ್ಯಾ- ಉಕ್ರೇನ್ ನಡುವಿನ 16 ನೇ ದಿನದ ಯುದ್ಧ ಭೀಕರವಾಗಿದೆ. ಕಂಡ ಕಂಡಲ್ಲಿ ರಷ್ಯಾ ಕ್ಷಿಪಣಿ ದಾಳಿ ನಡೆಸುತ್ತಿದೆ. ಅಂತ್ಯ ಸಂಸ್ಕಾರ ಮಾಡಲು ಆಗದೇ, ಸಾಮೂಹಿಕ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ. 

ರಷ್ಯಾ- ಉಕ್ರೇನ್ ನಡುವಿನ 16 ನೇ ದಿನದ ಯುದ್ಧ ಭೀಕರವಾಗಿದೆ. ಕಂಡ ಕಂಡಲ್ಲಿ ರಷ್ಯಾ ಕ್ಷಿಪಣಿ ದಾಳಿ ನಡೆಸುತ್ತಿದೆ. ಅಂತ್ಯ ಸಂಸ್ಕಾರ ಮಾಡಲು ಆಗದೇ, ಸಾಮೂಹಿಕ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ. 

ಉಕ್ರೇನ್‌ನಿಂದ ಭಾರತೀಯರನ್ನು ಕರೆ ತರುವ ಆಪರೇಷನ್ ಗಂಗಾ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಇಂದು ಕೊನೆಯ ವಿಮಾನ ಭಾರತಕ್ಕೆ ಬಂದಿಳಿಯಲಿದೆ. ಆಪರೇಷನ್ ಗಂಗಾ ಅಡಿಯಲ್ಲಿ 18,00 ವಿದ್ಯಾರ್ಥಿಗಳು ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more