ಮೂಡಿತು ಭರವಸೆ; ಡಿಸಂಬರ್ ಅಂತ್ಯಕ್ಕೆ ಕೈ ಸೇರಲಿದೆ ಕೋವಿಡ್ ಲಸಿಕೆ?

ಮೂಡಿತು ಭರವಸೆ; ಡಿಸಂಬರ್ ಅಂತ್ಯಕ್ಕೆ ಕೈ ಸೇರಲಿದೆ ಕೋವಿಡ್ ಲಸಿಕೆ?

Suvarna News   | Asianet News
Published : Nov 02, 2020, 01:10 PM ISTUpdated : Nov 02, 2020, 01:16 PM IST

ಮಹಾಮಾರಿ ಕೋವಿಡ್‌ಗೆ ದೇಶದಲ್ಲಿ ಲಸಿಕೆ ಸಿದ್ಧವಾಗುತ್ತಿದೆ.  ಡಿಸಂಬರ್ ತಿಂಗಳ ಅಂತ್ಯಕ್ಕೆ ಲಸಿಕೆ ಕೈ ಸೇರಲಿದೆ ಎಂದು ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆದರ್ ಪುನಾವಾಲಾ ಭರವಸೆ ನೀಡಿದ್ದಾರೆ. 

ಬೆಂಗಳೂರು (ನ. 02): ಮಹಾಮಾರಿ ಕೋವಿಡ್‌ಗೆ ದೇಶದಲ್ಲಿ ಲಸಿಕೆ ಸಿದ್ಧವಾಗುತ್ತಿದೆ.  ಡಿಸಂಬರ್ ತಿಂಗಳ ಅಂತ್ಯಕ್ಕೆ ಲಸಿಕೆ ಕೈ ಸೇರಲಿದೆ ಎಂದು ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆದರ್ ಪುನಾವಾಲಾ ಭರವಸೆ ನೀಡಿದ್ದಾರೆ. 

ಬ್ರಿಟನ್‌ನ ಆಕ್ಸ್‌ಫರ್ಡ್‌ ವಿವಿ ಹಾಗೂ ಆಸ್ಟ್ರಾಜೆನೆಕಾ ಕಂಪನಿ ಒಗ್ಗೂಡಿ ಕೋವಿಡ್‌ಶೀಲ್ಡ್ ಎಂಬ ಹೆಸರಿನಲ್ಲಿ ಲಸಿಕೆ ಅಭಿವೃದ್ಧಿಪಡಿಸುತ್ತಿವೆ. ಭಾರತದಲ್ಲಿ ಪ್ರಯೋಗಗಳು ಡಿಸೆಂಬರ್‌ ಅಂತ್ಯದಲ್ಲಿ ಪೂರ್ಣಗೊಳ್ಳಲಿದ್ದು, ಜನವರಿಯಲ್ಲಿ ನಾವು ಲೈಸೆನ್ಸ್‌ಗೆ ಅರ್ಜಿ ಸಲ್ಲಿಸಬಹುದು. ಆದರೆ ಬ್ರಿಟನ್‌ನಲ್ಲಿ ಈಗಾಗಲೇ ಮೂರನೇ ಹಂತದ ಪರೀಕ್ಷೆ ಅಂತಿಮ ಹಂತಕ್ಕೆ ಬಂದಿದೆ. ಹೀಗಾಗಿ ಅಲ್ಲಿ ನಡೆಸಿದ ಪರೀಕ್ಷೆಯಲ್ಲಿ ಕೋವಿಶೀಲ್ಡ್‌ ಸುರಕ್ಷಿತವಾಗಿದೆ ಎಂದು ತಿಳಿದುಬಂದರೆ ಅದನ್ನು ಭಾರತೀಯರಿಗೂ ನೀಡಲು ಅನುಮತಿ ಕೋರಿ ಡಿಸೆಂಬರ್‌ನಲ್ಲೇ ತುರ್ತು ಲೈಸೆನ್ಸ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಆದರ್ ಪುನಾವಾಲಾ ಭರವಸೆ ನೀಡಿದ್ದಾರೆ. 

 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?