ಮೂಡಿತು ಭರವಸೆ; ಡಿಸಂಬರ್ ಅಂತ್ಯಕ್ಕೆ ಕೈ ಸೇರಲಿದೆ ಕೋವಿಡ್ ಲಸಿಕೆ?

ಮೂಡಿತು ಭರವಸೆ; ಡಿಸಂಬರ್ ಅಂತ್ಯಕ್ಕೆ ಕೈ ಸೇರಲಿದೆ ಕೋವಿಡ್ ಲಸಿಕೆ?

Suvarna News   | Asianet News
Published : Nov 02, 2020, 01:10 PM ISTUpdated : Nov 02, 2020, 01:16 PM IST

ಮಹಾಮಾರಿ ಕೋವಿಡ್‌ಗೆ ದೇಶದಲ್ಲಿ ಲಸಿಕೆ ಸಿದ್ಧವಾಗುತ್ತಿದೆ.  ಡಿಸಂಬರ್ ತಿಂಗಳ ಅಂತ್ಯಕ್ಕೆ ಲಸಿಕೆ ಕೈ ಸೇರಲಿದೆ ಎಂದು ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆದರ್ ಪುನಾವಾಲಾ ಭರವಸೆ ನೀಡಿದ್ದಾರೆ. 

ಬೆಂಗಳೂರು (ನ. 02): ಮಹಾಮಾರಿ ಕೋವಿಡ್‌ಗೆ ದೇಶದಲ್ಲಿ ಲಸಿಕೆ ಸಿದ್ಧವಾಗುತ್ತಿದೆ.  ಡಿಸಂಬರ್ ತಿಂಗಳ ಅಂತ್ಯಕ್ಕೆ ಲಸಿಕೆ ಕೈ ಸೇರಲಿದೆ ಎಂದು ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆದರ್ ಪುನಾವಾಲಾ ಭರವಸೆ ನೀಡಿದ್ದಾರೆ. 

ಬ್ರಿಟನ್‌ನ ಆಕ್ಸ್‌ಫರ್ಡ್‌ ವಿವಿ ಹಾಗೂ ಆಸ್ಟ್ರಾಜೆನೆಕಾ ಕಂಪನಿ ಒಗ್ಗೂಡಿ ಕೋವಿಡ್‌ಶೀಲ್ಡ್ ಎಂಬ ಹೆಸರಿನಲ್ಲಿ ಲಸಿಕೆ ಅಭಿವೃದ್ಧಿಪಡಿಸುತ್ತಿವೆ. ಭಾರತದಲ್ಲಿ ಪ್ರಯೋಗಗಳು ಡಿಸೆಂಬರ್‌ ಅಂತ್ಯದಲ್ಲಿ ಪೂರ್ಣಗೊಳ್ಳಲಿದ್ದು, ಜನವರಿಯಲ್ಲಿ ನಾವು ಲೈಸೆನ್ಸ್‌ಗೆ ಅರ್ಜಿ ಸಲ್ಲಿಸಬಹುದು. ಆದರೆ ಬ್ರಿಟನ್‌ನಲ್ಲಿ ಈಗಾಗಲೇ ಮೂರನೇ ಹಂತದ ಪರೀಕ್ಷೆ ಅಂತಿಮ ಹಂತಕ್ಕೆ ಬಂದಿದೆ. ಹೀಗಾಗಿ ಅಲ್ಲಿ ನಡೆಸಿದ ಪರೀಕ್ಷೆಯಲ್ಲಿ ಕೋವಿಶೀಲ್ಡ್‌ ಸುರಕ್ಷಿತವಾಗಿದೆ ಎಂದು ತಿಳಿದುಬಂದರೆ ಅದನ್ನು ಭಾರತೀಯರಿಗೂ ನೀಡಲು ಅನುಮತಿ ಕೋರಿ ಡಿಸೆಂಬರ್‌ನಲ್ಲೇ ತುರ್ತು ಲೈಸೆನ್ಸ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಆದರ್ ಪುನಾವಾಲಾ ಭರವಸೆ ನೀಡಿದ್ದಾರೆ. 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?