ಮೂಡಿತು ಭರವಸೆ; ಡಿಸಂಬರ್ ಅಂತ್ಯಕ್ಕೆ ಕೈ ಸೇರಲಿದೆ ಕೋವಿಡ್ ಲಸಿಕೆ?

ಮೂಡಿತು ಭರವಸೆ; ಡಿಸಂಬರ್ ಅಂತ್ಯಕ್ಕೆ ಕೈ ಸೇರಲಿದೆ ಕೋವಿಡ್ ಲಸಿಕೆ?

Suvarna News   | Asianet News
Published : Nov 02, 2020, 01:10 PM ISTUpdated : Nov 02, 2020, 01:16 PM IST

ಮಹಾಮಾರಿ ಕೋವಿಡ್‌ಗೆ ದೇಶದಲ್ಲಿ ಲಸಿಕೆ ಸಿದ್ಧವಾಗುತ್ತಿದೆ.  ಡಿಸಂಬರ್ ತಿಂಗಳ ಅಂತ್ಯಕ್ಕೆ ಲಸಿಕೆ ಕೈ ಸೇರಲಿದೆ ಎಂದು ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆದರ್ ಪುನಾವಾಲಾ ಭರವಸೆ ನೀಡಿದ್ದಾರೆ. 

ಬೆಂಗಳೂರು (ನ. 02): ಮಹಾಮಾರಿ ಕೋವಿಡ್‌ಗೆ ದೇಶದಲ್ಲಿ ಲಸಿಕೆ ಸಿದ್ಧವಾಗುತ್ತಿದೆ.  ಡಿಸಂಬರ್ ತಿಂಗಳ ಅಂತ್ಯಕ್ಕೆ ಲಸಿಕೆ ಕೈ ಸೇರಲಿದೆ ಎಂದು ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆದರ್ ಪುನಾವಾಲಾ ಭರವಸೆ ನೀಡಿದ್ದಾರೆ. 

ಬ್ರಿಟನ್‌ನ ಆಕ್ಸ್‌ಫರ್ಡ್‌ ವಿವಿ ಹಾಗೂ ಆಸ್ಟ್ರಾಜೆನೆಕಾ ಕಂಪನಿ ಒಗ್ಗೂಡಿ ಕೋವಿಡ್‌ಶೀಲ್ಡ್ ಎಂಬ ಹೆಸರಿನಲ್ಲಿ ಲಸಿಕೆ ಅಭಿವೃದ್ಧಿಪಡಿಸುತ್ತಿವೆ. ಭಾರತದಲ್ಲಿ ಪ್ರಯೋಗಗಳು ಡಿಸೆಂಬರ್‌ ಅಂತ್ಯದಲ್ಲಿ ಪೂರ್ಣಗೊಳ್ಳಲಿದ್ದು, ಜನವರಿಯಲ್ಲಿ ನಾವು ಲೈಸೆನ್ಸ್‌ಗೆ ಅರ್ಜಿ ಸಲ್ಲಿಸಬಹುದು. ಆದರೆ ಬ್ರಿಟನ್‌ನಲ್ಲಿ ಈಗಾಗಲೇ ಮೂರನೇ ಹಂತದ ಪರೀಕ್ಷೆ ಅಂತಿಮ ಹಂತಕ್ಕೆ ಬಂದಿದೆ. ಹೀಗಾಗಿ ಅಲ್ಲಿ ನಡೆಸಿದ ಪರೀಕ್ಷೆಯಲ್ಲಿ ಕೋವಿಶೀಲ್ಡ್‌ ಸುರಕ್ಷಿತವಾಗಿದೆ ಎಂದು ತಿಳಿದುಬಂದರೆ ಅದನ್ನು ಭಾರತೀಯರಿಗೂ ನೀಡಲು ಅನುಮತಿ ಕೋರಿ ಡಿಸೆಂಬರ್‌ನಲ್ಲೇ ತುರ್ತು ಲೈಸೆನ್ಸ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಆದರ್ ಪುನಾವಾಲಾ ಭರವಸೆ ನೀಡಿದ್ದಾರೆ. 

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!