ಮೂಡಿತು ಭರವಸೆ; ಡಿಸಂಬರ್ ಅಂತ್ಯಕ್ಕೆ ಕೈ ಸೇರಲಿದೆ ಕೋವಿಡ್ ಲಸಿಕೆ?

ಮೂಡಿತು ಭರವಸೆ; ಡಿಸಂಬರ್ ಅಂತ್ಯಕ್ಕೆ ಕೈ ಸೇರಲಿದೆ ಕೋವಿಡ್ ಲಸಿಕೆ?

Published : Nov 02, 2020, 01:10 PM ISTUpdated : Nov 02, 2020, 01:16 PM IST

ಮಹಾಮಾರಿ ಕೋವಿಡ್‌ಗೆ ದೇಶದಲ್ಲಿ ಲಸಿಕೆ ಸಿದ್ಧವಾಗುತ್ತಿದೆ.  ಡಿಸಂಬರ್ ತಿಂಗಳ ಅಂತ್ಯಕ್ಕೆ ಲಸಿಕೆ ಕೈ ಸೇರಲಿದೆ ಎಂದು ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆದರ್ ಪುನಾವಾಲಾ ಭರವಸೆ ನೀಡಿದ್ದಾರೆ. 

ಬೆಂಗಳೂರು (ನ. 02): ಮಹಾಮಾರಿ ಕೋವಿಡ್‌ಗೆ ದೇಶದಲ್ಲಿ ಲಸಿಕೆ ಸಿದ್ಧವಾಗುತ್ತಿದೆ.  ಡಿಸಂಬರ್ ತಿಂಗಳ ಅಂತ್ಯಕ್ಕೆ ಲಸಿಕೆ ಕೈ ಸೇರಲಿದೆ ಎಂದು ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆದರ್ ಪುನಾವಾಲಾ ಭರವಸೆ ನೀಡಿದ್ದಾರೆ. 

ಬ್ರಿಟನ್‌ನ ಆಕ್ಸ್‌ಫರ್ಡ್‌ ವಿವಿ ಹಾಗೂ ಆಸ್ಟ್ರಾಜೆನೆಕಾ ಕಂಪನಿ ಒಗ್ಗೂಡಿ ಕೋವಿಡ್‌ಶೀಲ್ಡ್ ಎಂಬ ಹೆಸರಿನಲ್ಲಿ ಲಸಿಕೆ ಅಭಿವೃದ್ಧಿಪಡಿಸುತ್ತಿವೆ. ಭಾರತದಲ್ಲಿ ಪ್ರಯೋಗಗಳು ಡಿಸೆಂಬರ್‌ ಅಂತ್ಯದಲ್ಲಿ ಪೂರ್ಣಗೊಳ್ಳಲಿದ್ದು, ಜನವರಿಯಲ್ಲಿ ನಾವು ಲೈಸೆನ್ಸ್‌ಗೆ ಅರ್ಜಿ ಸಲ್ಲಿಸಬಹುದು. ಆದರೆ ಬ್ರಿಟನ್‌ನಲ್ಲಿ ಈಗಾಗಲೇ ಮೂರನೇ ಹಂತದ ಪರೀಕ್ಷೆ ಅಂತಿಮ ಹಂತಕ್ಕೆ ಬಂದಿದೆ. ಹೀಗಾಗಿ ಅಲ್ಲಿ ನಡೆಸಿದ ಪರೀಕ್ಷೆಯಲ್ಲಿ ಕೋವಿಶೀಲ್ಡ್‌ ಸುರಕ್ಷಿತವಾಗಿದೆ ಎಂದು ತಿಳಿದುಬಂದರೆ ಅದನ್ನು ಭಾರತೀಯರಿಗೂ ನೀಡಲು ಅನುಮತಿ ಕೋರಿ ಡಿಸೆಂಬರ್‌ನಲ್ಲೇ ತುರ್ತು ಲೈಸೆನ್ಸ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಆದರ್ ಪುನಾವಾಲಾ ಭರವಸೆ ನೀಡಿದ್ದಾರೆ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?