Ram Mandir: ಶ್ರೀರಾಮನಿಗೆ ಮುಸ್ಲಿಮರಿಂದ ಪಾದುಕೆ ಅರ್ಪಣೆ..ಮೂರ್ತಿ ಕೆತ್ತನೆ..!

Ram Mandir: ಶ್ರೀರಾಮನಿಗೆ ಮುಸ್ಲಿಮರಿಂದ ಪಾದುಕೆ ಅರ್ಪಣೆ..ಮೂರ್ತಿ ಕೆತ್ತನೆ..!

Published : Jan 08, 2024, 09:49 AM IST

ಕಾಶಿಗೆ ‘ರಾಮಜ್ಯೋತಿ’ ತರಲು ಹೊರಟ ಮುಸ್ಲಿಂ ಯುವತಿಯರು..!
1425ಕಿ.ಮೀ ದೂರದಿಂದ ಶ್ರೀರಾಮನ ದರ್ಶನಕ್ಕೆ ಹೊರಟ ಯುವತಿ
ಅಯೋಧ್ಯಾ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಕ್ಷಣಗಣನೆ

ಇದೇ ಜನವರಿ 22ರಂದು ರಾಮ ಮಂದಿರ(Ram Mandir) ಉದ್ಘಾಟನೆ ಆಗಲಿದೆ. ಈ ಶುಭಗಳಿಗೆಗೆ ಕೋಟ್ಯಾಂಟರ ರಾಮ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕೇವಲ ಹಿಂದೂಗಳ(Hindus) ಅಲ್ಲದೇ ಮುಸ್ಲಿಮರು(Muslims) ಸಹ ರಾಮನನ್ನು ನೋಡಲು ಕಾಯುತ್ತಿದ್ದಾರೆ. ಕೆಲ ಮುಸ್ಲಿಂ ಯುವತಿಯರು ರಾಮಜ್ಯೋತಿ(Ramajyoti) ತರಲು ಕಾಶಿಗೆ ಹೊರಟಿದ್ದಾರೆ. ಇನ್ನೂ ಮತ್ತೋರ್ವ ಯುವತಿ 1425 ಕಿ.ಮೀ ದೂರದಿಂದ ಶ್ರೀರಾಮನ(Sri ದರ್ಶನಕ್ಕೆ ಹೊರಟಿದ್ದಾಳೆ. ಕೆಲವರು ಶ್ರೀರಾಮನಿಗೆ ಪಾದುಕೆಯನ್ನು ಅರ್ಪಣೆ ಮಾಡಿದ್ದಾರೆ. ಅಲ್ಲದೇ ಮುಸ್ಲಿಂ ಟೈಲರ್‌ರೊಬ್ಬರು ಹನುಮಾನ್‌ ಧ್ವಜವನ್ನು ಹೊಲಿದಿದ್ದಾರೆ. ಇನ್ನೂ ಜಲಾಭಿಷೇಕಕ್ಕೆ ಇರಾನ್‌ನಿಂದ ಮುಸ್ಲಿಂ ಮಹಿಳೆಯೊಬ್ಬರು ನೀರನ್ನು ಕಳುಹಿಸಿದ್ದಾರೆ.ಶಬನಮ್‌ ಎಂಬ ಯುವತಿ ಮುಂಬೈನಿಂದ ಅಯೋಧ್ಯೆಯವರೆಗೂ ಪಾದಯಾತ್ರೆ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಡೆಡ್ಲಿ ವೆಪನ್ಸ್ ಮುಂದಿಟ್ಕೊಂಡು ಯುದ್ಧಕ್ಕೆ ಹೊರಟ ಕಿಮ್..! ಶತ್ರುರಾಷ್ಟ್ರಗಳ ಮೇಲೆ ಕಣ್ಣಿಟ್ಟಿರೋ ಐಲು ದೊರೆ..!

18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
Read more