Ram Mandir: ಶ್ರೀರಾಮನಿಗೆ ಮುಸ್ಲಿಮರಿಂದ ಪಾದುಕೆ ಅರ್ಪಣೆ..ಮೂರ್ತಿ ಕೆತ್ತನೆ..!

Ram Mandir: ಶ್ರೀರಾಮನಿಗೆ ಮುಸ್ಲಿಮರಿಂದ ಪಾದುಕೆ ಅರ್ಪಣೆ..ಮೂರ್ತಿ ಕೆತ್ತನೆ..!

Published : Jan 08, 2024, 09:49 AM IST

ಕಾಶಿಗೆ ‘ರಾಮಜ್ಯೋತಿ’ ತರಲು ಹೊರಟ ಮುಸ್ಲಿಂ ಯುವತಿಯರು..!
1425ಕಿ.ಮೀ ದೂರದಿಂದ ಶ್ರೀರಾಮನ ದರ್ಶನಕ್ಕೆ ಹೊರಟ ಯುವತಿ
ಅಯೋಧ್ಯಾ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಕ್ಷಣಗಣನೆ

ಇದೇ ಜನವರಿ 22ರಂದು ರಾಮ ಮಂದಿರ(Ram Mandir) ಉದ್ಘಾಟನೆ ಆಗಲಿದೆ. ಈ ಶುಭಗಳಿಗೆಗೆ ಕೋಟ್ಯಾಂಟರ ರಾಮ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕೇವಲ ಹಿಂದೂಗಳ(Hindus) ಅಲ್ಲದೇ ಮುಸ್ಲಿಮರು(Muslims) ಸಹ ರಾಮನನ್ನು ನೋಡಲು ಕಾಯುತ್ತಿದ್ದಾರೆ. ಕೆಲ ಮುಸ್ಲಿಂ ಯುವತಿಯರು ರಾಮಜ್ಯೋತಿ(Ramajyoti) ತರಲು ಕಾಶಿಗೆ ಹೊರಟಿದ್ದಾರೆ. ಇನ್ನೂ ಮತ್ತೋರ್ವ ಯುವತಿ 1425 ಕಿ.ಮೀ ದೂರದಿಂದ ಶ್ರೀರಾಮನ(Sri ದರ್ಶನಕ್ಕೆ ಹೊರಟಿದ್ದಾಳೆ. ಕೆಲವರು ಶ್ರೀರಾಮನಿಗೆ ಪಾದುಕೆಯನ್ನು ಅರ್ಪಣೆ ಮಾಡಿದ್ದಾರೆ. ಅಲ್ಲದೇ ಮುಸ್ಲಿಂ ಟೈಲರ್‌ರೊಬ್ಬರು ಹನುಮಾನ್‌ ಧ್ವಜವನ್ನು ಹೊಲಿದಿದ್ದಾರೆ. ಇನ್ನೂ ಜಲಾಭಿಷೇಕಕ್ಕೆ ಇರಾನ್‌ನಿಂದ ಮುಸ್ಲಿಂ ಮಹಿಳೆಯೊಬ್ಬರು ನೀರನ್ನು ಕಳುಹಿಸಿದ್ದಾರೆ.ಶಬನಮ್‌ ಎಂಬ ಯುವತಿ ಮುಂಬೈನಿಂದ ಅಯೋಧ್ಯೆಯವರೆಗೂ ಪಾದಯಾತ್ರೆ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಡೆಡ್ಲಿ ವೆಪನ್ಸ್ ಮುಂದಿಟ್ಕೊಂಡು ಯುದ್ಧಕ್ಕೆ ಹೊರಟ ಕಿಮ್..! ಶತ್ರುರಾಷ್ಟ್ರಗಳ ಮೇಲೆ ಕಣ್ಣಿಟ್ಟಿರೋ ಐಲು ದೊರೆ..!

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more