Ram Mandir: ಶ್ರೀರಾಮನಿಗೆ ಮುಸ್ಲಿಮರಿಂದ ಪಾದುಕೆ ಅರ್ಪಣೆ..ಮೂರ್ತಿ ಕೆತ್ತನೆ..!

Ram Mandir: ಶ್ರೀರಾಮನಿಗೆ ಮುಸ್ಲಿಮರಿಂದ ಪಾದುಕೆ ಅರ್ಪಣೆ..ಮೂರ್ತಿ ಕೆತ್ತನೆ..!

Published : Jan 08, 2024, 09:49 AM IST

ಕಾಶಿಗೆ ‘ರಾಮಜ್ಯೋತಿ’ ತರಲು ಹೊರಟ ಮುಸ್ಲಿಂ ಯುವತಿಯರು..!
1425ಕಿ.ಮೀ ದೂರದಿಂದ ಶ್ರೀರಾಮನ ದರ್ಶನಕ್ಕೆ ಹೊರಟ ಯುವತಿ
ಅಯೋಧ್ಯಾ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಕ್ಷಣಗಣನೆ

ಇದೇ ಜನವರಿ 22ರಂದು ರಾಮ ಮಂದಿರ(Ram Mandir) ಉದ್ಘಾಟನೆ ಆಗಲಿದೆ. ಈ ಶುಭಗಳಿಗೆಗೆ ಕೋಟ್ಯಾಂಟರ ರಾಮ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕೇವಲ ಹಿಂದೂಗಳ(Hindus) ಅಲ್ಲದೇ ಮುಸ್ಲಿಮರು(Muslims) ಸಹ ರಾಮನನ್ನು ನೋಡಲು ಕಾಯುತ್ತಿದ್ದಾರೆ. ಕೆಲ ಮುಸ್ಲಿಂ ಯುವತಿಯರು ರಾಮಜ್ಯೋತಿ(Ramajyoti) ತರಲು ಕಾಶಿಗೆ ಹೊರಟಿದ್ದಾರೆ. ಇನ್ನೂ ಮತ್ತೋರ್ವ ಯುವತಿ 1425 ಕಿ.ಮೀ ದೂರದಿಂದ ಶ್ರೀರಾಮನ(Sri ದರ್ಶನಕ್ಕೆ ಹೊರಟಿದ್ದಾಳೆ. ಕೆಲವರು ಶ್ರೀರಾಮನಿಗೆ ಪಾದುಕೆಯನ್ನು ಅರ್ಪಣೆ ಮಾಡಿದ್ದಾರೆ. ಅಲ್ಲದೇ ಮುಸ್ಲಿಂ ಟೈಲರ್‌ರೊಬ್ಬರು ಹನುಮಾನ್‌ ಧ್ವಜವನ್ನು ಹೊಲಿದಿದ್ದಾರೆ. ಇನ್ನೂ ಜಲಾಭಿಷೇಕಕ್ಕೆ ಇರಾನ್‌ನಿಂದ ಮುಸ್ಲಿಂ ಮಹಿಳೆಯೊಬ್ಬರು ನೀರನ್ನು ಕಳುಹಿಸಿದ್ದಾರೆ.ಶಬನಮ್‌ ಎಂಬ ಯುವತಿ ಮುಂಬೈನಿಂದ ಅಯೋಧ್ಯೆಯವರೆಗೂ ಪಾದಯಾತ್ರೆ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಡೆಡ್ಲಿ ವೆಪನ್ಸ್ ಮುಂದಿಟ್ಕೊಂಡು ಯುದ್ಧಕ್ಕೆ ಹೊರಟ ಕಿಮ್..! ಶತ್ರುರಾಷ್ಟ್ರಗಳ ಮೇಲೆ ಕಣ್ಣಿಟ್ಟಿರೋ ಐಲು ದೊರೆ..!

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more