Ram Mandir: ಶ್ರೀರಾಮನಿಗೆ ಮುಸ್ಲಿಮರಿಂದ ಪಾದುಕೆ ಅರ್ಪಣೆ..ಮೂರ್ತಿ ಕೆತ್ತನೆ..!

Ram Mandir: ಶ್ರೀರಾಮನಿಗೆ ಮುಸ್ಲಿಮರಿಂದ ಪಾದುಕೆ ಅರ್ಪಣೆ..ಮೂರ್ತಿ ಕೆತ್ತನೆ..!

Published : Jan 08, 2024, 09:49 AM IST

ಕಾಶಿಗೆ ‘ರಾಮಜ್ಯೋತಿ’ ತರಲು ಹೊರಟ ಮುಸ್ಲಿಂ ಯುವತಿಯರು..!
1425ಕಿ.ಮೀ ದೂರದಿಂದ ಶ್ರೀರಾಮನ ದರ್ಶನಕ್ಕೆ ಹೊರಟ ಯುವತಿ
ಅಯೋಧ್ಯಾ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಕ್ಷಣಗಣನೆ

ಇದೇ ಜನವರಿ 22ರಂದು ರಾಮ ಮಂದಿರ(Ram Mandir) ಉದ್ಘಾಟನೆ ಆಗಲಿದೆ. ಈ ಶುಭಗಳಿಗೆಗೆ ಕೋಟ್ಯಾಂಟರ ರಾಮ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕೇವಲ ಹಿಂದೂಗಳ(Hindus) ಅಲ್ಲದೇ ಮುಸ್ಲಿಮರು(Muslims) ಸಹ ರಾಮನನ್ನು ನೋಡಲು ಕಾಯುತ್ತಿದ್ದಾರೆ. ಕೆಲ ಮುಸ್ಲಿಂ ಯುವತಿಯರು ರಾಮಜ್ಯೋತಿ(Ramajyoti) ತರಲು ಕಾಶಿಗೆ ಹೊರಟಿದ್ದಾರೆ. ಇನ್ನೂ ಮತ್ತೋರ್ವ ಯುವತಿ 1425 ಕಿ.ಮೀ ದೂರದಿಂದ ಶ್ರೀರಾಮನ(Sri ದರ್ಶನಕ್ಕೆ ಹೊರಟಿದ್ದಾಳೆ. ಕೆಲವರು ಶ್ರೀರಾಮನಿಗೆ ಪಾದುಕೆಯನ್ನು ಅರ್ಪಣೆ ಮಾಡಿದ್ದಾರೆ. ಅಲ್ಲದೇ ಮುಸ್ಲಿಂ ಟೈಲರ್‌ರೊಬ್ಬರು ಹನುಮಾನ್‌ ಧ್ವಜವನ್ನು ಹೊಲಿದಿದ್ದಾರೆ. ಇನ್ನೂ ಜಲಾಭಿಷೇಕಕ್ಕೆ ಇರಾನ್‌ನಿಂದ ಮುಸ್ಲಿಂ ಮಹಿಳೆಯೊಬ್ಬರು ನೀರನ್ನು ಕಳುಹಿಸಿದ್ದಾರೆ.ಶಬನಮ್‌ ಎಂಬ ಯುವತಿ ಮುಂಬೈನಿಂದ ಅಯೋಧ್ಯೆಯವರೆಗೂ ಪಾದಯಾತ್ರೆ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಡೆಡ್ಲಿ ವೆಪನ್ಸ್ ಮುಂದಿಟ್ಕೊಂಡು ಯುದ್ಧಕ್ಕೆ ಹೊರಟ ಕಿಮ್..! ಶತ್ರುರಾಷ್ಟ್ರಗಳ ಮೇಲೆ ಕಣ್ಣಿಟ್ಟಿರೋ ಐಲು ದೊರೆ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more