ಪಾಕಿಸ್ತಾನ ನಿಜಬಣ್ಣ ಬಹಿರಂಗ: ಹಿಂದೂಗಳ ವಿರುದ್ಧ ಪಾಕ್ ಸೇನಾ ಮುಖ್ಯಸ್ಥ ವಿವಾದಾಸ್ಪದ ಹೇಳಿಕೆ

ಪಾಕಿಸ್ತಾನ ನಿಜಬಣ್ಣ ಬಹಿರಂಗ: ಹಿಂದೂಗಳ ವಿರುದ್ಧ ಪಾಕ್ ಸೇನಾ ಮುಖ್ಯಸ್ಥ ವಿವಾದಾಸ್ಪದ ಹೇಳಿಕೆ

Published : Apr 24, 2025, 04:20 PM IST

ಪಾಕಿಸ್ತಾನ ಸೇನಾ ಮುಖ್ಯಸ್ಥ ಸೈಯದ್ ಆಸೀಮ್ ಮುನೀರ್, ಹಿಂದೂಗಳಿಂದ ತಾವು ಸಂಪೂರ್ಣವಾಗಿ ಭಿನ್ನ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಕಾಶ್ಮೀರ ಪಾಕಿಸ್ತಾನದ ರಕ್ತನಾಳದಂತೆ ಎಂದೂ ಹೇಳಿದ್ದಾರೆ. ಈ ಹೇಳಿಕೆಗಳು ಭಾರತದಲ್ಲಿ ತೀವ್ರ ಖಂಡನೆಗೆ ಗುರಿಯಾಗಿವೆ.

ಪಾಕಿಸ್ತಾನ ಸೇನೆಯ ಮುಖ್ಯಸ್ಥ ಸೈಯದ್ ಆಸೀಮ್ ಮುನೀರ್ ತಮ್ಮ ವಿವಾದಾಸ್ಪದ ಭಾಷಣದ ಮೂಲಕ ದೇಶದ ನಿಜಬಣ್ಣವನ್ನೇ ಬಹಿರಂಗಪಡಿಸಿದ್ದಾರೆ. ಸಾಗರೋತ್ತರ ಪಾಕಿಸ್ತಾನಿಗಳ ಸಭೆಯಲ್ಲಿ ಮಾತನಾಡಿದ ಮುನೀರ್, 'ನಾವು ಹಿಂದೂಗಳಿಂದ ಸಂಪೂರ್ಣವಾಗಿ ವಿಭಿನ್ನ. ಇದೇ ಎರಡು ರಾಷ್ಟ್ರ ಸಿದ್ಧಾಂತದ ಆಧಾರ' ಎಂದು ಹೇಳಿದ್ದಾರೆ. ಅಲ್ಲದೆ, 'ಕಾಶ್ಮೀರ ನಮ್ಮ ರಕ್ತನಾಳದಂತೆ' ಎಂದು ಹೇಳುವ ಮೂಲಕ ಕಾಶ್ಮೀರದ ಮೇಲೆ ಪಾಕಿಸ್ತಾನದ ಆಸೆಯನ್ನು ಮತ್ತೆ ಸ್ಪಷ್ಟಪಡಿಸಿದ್ದಾರೆ. ಈ ಹೇಳಿಕೆಗಳು ಭಾರತದಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿವೆ. ಪಾಕಿಸ್ತಾನದ ಹಿಂದೂ ವಿರೋಧಿ ನಿಲುವು ಮತ್ತು ಕಾಶ್ಮೀರ ಆಕ್ರಮಣಶೀಲತೆಯು ಮತ್ತೆ ಬೆಳಕಿಗೆ ಬಂದಿದೆ.

ಕಾಶ್ಮೀರದಲ್ಲಿ ನಡೆದ ಉಗ್ರಗಾಮಿಗಳ ಹಿಂದೂ ನರಮೇಧ ಕೃತ್ಯದಲ್ಲಿ ಪಾಕಿಸ್ತಾನ ಸೇನೆಯ ಕೈವಾಡ ಇಲ್ಲದೇ ನಡೆದಿಲ್ಲ ಎಂಬ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲಿಯೇ ಕಾಶ್ಮೀರದ ಘಟನೆಯನ್ನು ಖಂಡಿಸದೇ ಉಗ್ರರಿಗೆ ಬೆಂಬಲ ನೀಡುವಂತಹ ಹೇಳಿಕೆಗಳನ್ನು ಪಾಕಿಸ್ತಾನ ಸೇನೆ ಮುಖ್ಯಸ್ಥ ನೀಡುತ್ತಿದ್ದಾನೆ. ಇನ್ನು ಪಾಕಿಸ್ತಾನ ರಕ್ಷಣಾ ಸಚಿವೆಯೂ ಕೂಡ ಭಾರತವೇನಾದರೂ ದಾಳಿ ಮಾಡಿದಲ್ಲಿ ಪಾಕಿಸ್ತಾನವೂ ತಕ್ಕ ಪ್ರತಿದಾಳಿಯ ಮೂಲಕ ಉತ್ತರ ಕೊಡುವುದಾಗಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಭಾರತದ ಮೇಲೆ ಕಾಲ್ಕೆರೆದು ಯುದ್ಧ ಮಾಡುವುದಕ್ಕೆಂದೇ ಸಿದ್ಧವಾದಂತೆ ಕಾಣುತ್ತಿದೆ.

45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
20:41ಮೃತ್ಯು ಗೆದ್ದ ಮೋದಿ: ತಾಷ್ಕೆಂಟ್ ಫೈಲ್ಸ್ 2.0 – ಪ್ರಧಾನಿಯ ಹತ್ಯೆ ಸಂಚು ವಿಫಲವಾದ ರಹಸ್ಯ!
Read more