ಪಾಕಿಸ್ತಾನ ನಿಜಬಣ್ಣ ಬಹಿರಂಗ: ಹಿಂದೂಗಳ ವಿರುದ್ಧ ಪಾಕ್ ಸೇನಾ ಮುಖ್ಯಸ್ಥ ವಿವಾದಾಸ್ಪದ ಹೇಳಿಕೆ

ಪಾಕಿಸ್ತಾನ ನಿಜಬಣ್ಣ ಬಹಿರಂಗ: ಹಿಂದೂಗಳ ವಿರುದ್ಧ ಪಾಕ್ ಸೇನಾ ಮುಖ್ಯಸ್ಥ ವಿವಾದಾಸ್ಪದ ಹೇಳಿಕೆ

Published : Apr 24, 2025, 04:20 PM IST

ಪಾಕಿಸ್ತಾನ ಸೇನಾ ಮುಖ್ಯಸ್ಥ ಸೈಯದ್ ಆಸೀಮ್ ಮುನೀರ್, ಹಿಂದೂಗಳಿಂದ ತಾವು ಸಂಪೂರ್ಣವಾಗಿ ಭಿನ್ನ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಕಾಶ್ಮೀರ ಪಾಕಿಸ್ತಾನದ ರಕ್ತನಾಳದಂತೆ ಎಂದೂ ಹೇಳಿದ್ದಾರೆ. ಈ ಹೇಳಿಕೆಗಳು ಭಾರತದಲ್ಲಿ ತೀವ್ರ ಖಂಡನೆಗೆ ಗುರಿಯಾಗಿವೆ.

ಪಾಕಿಸ್ತಾನ ಸೇನೆಯ ಮುಖ್ಯಸ್ಥ ಸೈಯದ್ ಆಸೀಮ್ ಮುನೀರ್ ತಮ್ಮ ವಿವಾದಾಸ್ಪದ ಭಾಷಣದ ಮೂಲಕ ದೇಶದ ನಿಜಬಣ್ಣವನ್ನೇ ಬಹಿರಂಗಪಡಿಸಿದ್ದಾರೆ. ಸಾಗರೋತ್ತರ ಪಾಕಿಸ್ತಾನಿಗಳ ಸಭೆಯಲ್ಲಿ ಮಾತನಾಡಿದ ಮುನೀರ್, 'ನಾವು ಹಿಂದೂಗಳಿಂದ ಸಂಪೂರ್ಣವಾಗಿ ವಿಭಿನ್ನ. ಇದೇ ಎರಡು ರಾಷ್ಟ್ರ ಸಿದ್ಧಾಂತದ ಆಧಾರ' ಎಂದು ಹೇಳಿದ್ದಾರೆ. ಅಲ್ಲದೆ, 'ಕಾಶ್ಮೀರ ನಮ್ಮ ರಕ್ತನಾಳದಂತೆ' ಎಂದು ಹೇಳುವ ಮೂಲಕ ಕಾಶ್ಮೀರದ ಮೇಲೆ ಪಾಕಿಸ್ತಾನದ ಆಸೆಯನ್ನು ಮತ್ತೆ ಸ್ಪಷ್ಟಪಡಿಸಿದ್ದಾರೆ. ಈ ಹೇಳಿಕೆಗಳು ಭಾರತದಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿವೆ. ಪಾಕಿಸ್ತಾನದ ಹಿಂದೂ ವಿರೋಧಿ ನಿಲುವು ಮತ್ತು ಕಾಶ್ಮೀರ ಆಕ್ರಮಣಶೀಲತೆಯು ಮತ್ತೆ ಬೆಳಕಿಗೆ ಬಂದಿದೆ.

ಕಾಶ್ಮೀರದಲ್ಲಿ ನಡೆದ ಉಗ್ರಗಾಮಿಗಳ ಹಿಂದೂ ನರಮೇಧ ಕೃತ್ಯದಲ್ಲಿ ಪಾಕಿಸ್ತಾನ ಸೇನೆಯ ಕೈವಾಡ ಇಲ್ಲದೇ ನಡೆದಿಲ್ಲ ಎಂಬ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲಿಯೇ ಕಾಶ್ಮೀರದ ಘಟನೆಯನ್ನು ಖಂಡಿಸದೇ ಉಗ್ರರಿಗೆ ಬೆಂಬಲ ನೀಡುವಂತಹ ಹೇಳಿಕೆಗಳನ್ನು ಪಾಕಿಸ್ತಾನ ಸೇನೆ ಮುಖ್ಯಸ್ಥ ನೀಡುತ್ತಿದ್ದಾನೆ. ಇನ್ನು ಪಾಕಿಸ್ತಾನ ರಕ್ಷಣಾ ಸಚಿವೆಯೂ ಕೂಡ ಭಾರತವೇನಾದರೂ ದಾಳಿ ಮಾಡಿದಲ್ಲಿ ಪಾಕಿಸ್ತಾನವೂ ತಕ್ಕ ಪ್ರತಿದಾಳಿಯ ಮೂಲಕ ಉತ್ತರ ಕೊಡುವುದಾಗಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಭಾರತದ ಮೇಲೆ ಕಾಲ್ಕೆರೆದು ಯುದ್ಧ ಮಾಡುವುದಕ್ಕೆಂದೇ ಸಿದ್ಧವಾದಂತೆ ಕಾಣುತ್ತಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more