ಹದಗೆಟ್ಟಿರುವ ಪಾಕಿಸ್ತಾನದ ಆರ್ಥಿಕತೆ..! ಮುಳುಗುತ್ತಿರುವ ದೇಶವನ್ನು ರಕ್ಷಿಸಬೇಕಾ ಭಾರತ..?

ಹದಗೆಟ್ಟಿರುವ ಪಾಕಿಸ್ತಾನದ ಆರ್ಥಿಕತೆ..! ಮುಳುಗುತ್ತಿರುವ ದೇಶವನ್ನು ರಕ್ಷಿಸಬೇಕಾ ಭಾರತ..?

Published : Feb 11, 2023, 02:21 PM ISTUpdated : Feb 11, 2023, 02:22 PM IST

ಪಾಕಿಸ್ತಾನವನ್ನು ಭಾರತ ರಕ್ಷಿಸಬೇಕಾ, ಪಾಕಿಸ್ತಾನದ ಮೊಸಳೆ ಕಣ್ಣೀರಿಗೆ ಭಾರತ ಕರಗಬೇಕಾ ಎಂಬ ಮಾತುಗಳು ಕೇಳಿಬರುತ್ತಿದೆ.

ಪಾಕಿಸ್ತಾನದ ಆರ್ಥಿಕತೆ ತೀವ್ರ ಹದಗೆಟ್ಟಿದ್ದು, ವಿದೇಶದಿಂದ ಸಾಲ ಸಿಗದೆ ತತ್ತರಿಸುತ್ತಿದೆ. ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಮಧ್ಯೆ, ಪಾಕಿಸ್ತಾನಕ್ಕೆ 1 ಬಿಲಿಯನ್‌ ಡಾಲರ್‌ ಸಾಲ ನೀಡುವ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ಒಪ್ಪಂದ ಮುರಿದುಬಿದ್ದಿರುವುದು ಗಾಯದ ಮೇಲೆ ಉಪ್ಪು ಸವರಿದಂತಾಗಿದೆ. ಈ ಹಿನ್ನೆಲೆ ಪಾಕಿಸ್ತಾನವನ್ನು ಭಾರತ ರಕ್ಷಿಸಬೇಕಾ, ಪಾಕಿಸ್ತಾನದ ಮೊಸಳೆ ಕಣ್ಣೀರಿಗೆ ಭಾರತ ಕರಗಬೇಕಾ ಎಂಬ ಮಾತುಗಳೂ ಕೇಳಿಬರುತ್ತಿದೆ. ಅಲ್ಲದೆ, ಪಾಕಿಸ್ತಾನದ ಪಾಲಿಗೆ ಮೋದಿ ಆಪದ್ಬಾಂಧವ ಆಗ್ತಾರಾ ಎಂಬುದೇ ಸದ್ಯದ ಪ್ರಶ್ನೆಯಾಗಿದೆ. 
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more