ಹದಗೆಟ್ಟಿರುವ ಪಾಕಿಸ್ತಾನದ ಆರ್ಥಿಕತೆ..! ಮುಳುಗುತ್ತಿರುವ ದೇಶವನ್ನು ರಕ್ಷಿಸಬೇಕಾ ಭಾರತ..?

ಹದಗೆಟ್ಟಿರುವ ಪಾಕಿಸ್ತಾನದ ಆರ್ಥಿಕತೆ..! ಮುಳುಗುತ್ತಿರುವ ದೇಶವನ್ನು ರಕ್ಷಿಸಬೇಕಾ ಭಾರತ..?

Published : Feb 11, 2023, 02:21 PM ISTUpdated : Feb 11, 2023, 02:22 PM IST

ಪಾಕಿಸ್ತಾನವನ್ನು ಭಾರತ ರಕ್ಷಿಸಬೇಕಾ, ಪಾಕಿಸ್ತಾನದ ಮೊಸಳೆ ಕಣ್ಣೀರಿಗೆ ಭಾರತ ಕರಗಬೇಕಾ ಎಂಬ ಮಾತುಗಳು ಕೇಳಿಬರುತ್ತಿದೆ.

ಪಾಕಿಸ್ತಾನದ ಆರ್ಥಿಕತೆ ತೀವ್ರ ಹದಗೆಟ್ಟಿದ್ದು, ವಿದೇಶದಿಂದ ಸಾಲ ಸಿಗದೆ ತತ್ತರಿಸುತ್ತಿದೆ. ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಮಧ್ಯೆ, ಪಾಕಿಸ್ತಾನಕ್ಕೆ 1 ಬಿಲಿಯನ್‌ ಡಾಲರ್‌ ಸಾಲ ನೀಡುವ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ಒಪ್ಪಂದ ಮುರಿದುಬಿದ್ದಿರುವುದು ಗಾಯದ ಮೇಲೆ ಉಪ್ಪು ಸವರಿದಂತಾಗಿದೆ. ಈ ಹಿನ್ನೆಲೆ ಪಾಕಿಸ್ತಾನವನ್ನು ಭಾರತ ರಕ್ಷಿಸಬೇಕಾ, ಪಾಕಿಸ್ತಾನದ ಮೊಸಳೆ ಕಣ್ಣೀರಿಗೆ ಭಾರತ ಕರಗಬೇಕಾ ಎಂಬ ಮಾತುಗಳೂ ಕೇಳಿಬರುತ್ತಿದೆ. ಅಲ್ಲದೆ, ಪಾಕಿಸ್ತಾನದ ಪಾಲಿಗೆ ಮೋದಿ ಆಪದ್ಬಾಂಧವ ಆಗ್ತಾರಾ ಎಂಬುದೇ ಸದ್ಯದ ಪ್ರಶ್ನೆಯಾಗಿದೆ. 
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more