ತ್ರಿಶತ್ರು ಸಂಹಾರಕ್ಕೆ ಸಿದ್ಧವಾಗಿದೆ ಭಾರತದ ಅಸ್ತ್ರ! ಶತ್ರುವಿನ ಶತ್ರು ಜೊತೆ ಪಾಕ್ ಮಹಾಮೈತ್ರಿ!

ತ್ರಿಶತ್ರು ಸಂಹಾರಕ್ಕೆ ಸಿದ್ಧವಾಗಿದೆ ಭಾರತದ ಅಸ್ತ್ರ! ಶತ್ರುವಿನ ಶತ್ರು ಜೊತೆ ಪಾಕ್ ಮಹಾಮೈತ್ರಿ!

Published : Sep 23, 2023, 12:05 PM IST

ಕೆನಡಾ ಭಾರತ ವಿರೋಧಕ್ಕೆ ಸಾಥ್ ಕೊಟ್ಟ ಪಾಕ್!
ಖಲಿಸ್ತಾನಿ ಉಗ್ರರ ಜೊತೆ ಪಾತಕಿಗಳ ಮೆರದಾಟ!
ತ್ರಿಶತ್ರುಗಳ ವಿರುದ್ಧ ಹೋರಾಡಬೇಕಿದೆ ಭಾರತ!

ದಿನದಿಂದ ದಿನಕ್ಕೆ ಕೆನಡಾ ಪ್ರಧಾನಿಯ ಹುಚ್ಚು ಹೆಚ್ಚಾಗ್ತಾ ಇರೋದು, ಸ್ಪಷ್ಟವಾಗಿ ಕಾಣಿಸ್ತಾ ಇದೆ. ಆ ಹುಚ್ಚಿಗೆ ಚಿಕಿತ್ಸೆ ಕೊಡೋರು ಯಾರೂ ಕಾಣ್ತಾ ಇಲ್ಲ. ಆದ್ರೆ, ಮೊದಲೇ ಹುಚ್ಚು ಹಿಡಿದಿರೋ  ಟ್ರುಡೋಗೆ ಮತ್ತಷ್ಟು ಹುಚ್ಚು ಹೆಚ್ಚಾಗೋ ಹಾಗೆ, ಪಾಪಿ ದೇಶ ಪಾಕಿಸ್ತಾನ(Pakistan) ಮಾಡ್ತಾ ಇದೆ. ಅವನು ಸುಳ್ಳ. ಇವನು ಕಳ್ಳ. ಈ ಇಬ್ಬರೂ ಸೇರಿ ಈಗ ಭಾರತದ ವಿರುದ್ಧ ದೊಡ್ಡ ಮಟ್ಟದಲ್ಲೇ ಮಸಲತ್ತು ಮಾಡ್ತಾ ಇರೋದು, ಈಗ ಜಗಜ್ಜಾಹೀರಾಗಿದೆ. ಭಾರತ (India)ಈಗಿಂದ ಮತ್ತಷ್ಟು ದಿಟ್ಟವಾಗಿ, ಸೂಕ್ಷ್ಮವಾಗಿ ಹೆಜ್ಜೆ ಇಡ್ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆನಡಾದಲ್ಲಿ(Canada) ಭಾರತಕ್ಕೆ ಬೇಕಾಗಿದ್ದ ಉಗ್ರನೊಬ್ಬನ ಕಗ್ಗೊಲೆಯಾಗುತ್ತೆ. ಆ ಕೊಲೆಯ ಹಿಂದೆ ಭಾರತದ ಕೈವಾಡ ಇದೆ ಅಂತ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ(Justin Trudeau), ಅಲ್ಲಿನ ಸಂಸತ್ತಿನಲ್ಲಿ ಹೇಳ್ತಾನೆ. ಅಯ್ಯ, ನಿನ್ನ ಮಾತಿಗೆ ಏನು ಪುರಾವೆ ಅಂತ ಪ್ರಶ್ನೆ ಮಾಡಿದ್ರೆ, ಸಾಕ್ಷಿ ಗೀಕ್ಷಿ ಇಲ್ಲ, ನಾನ್ ಹೇಳ್ತೀನಿ, ನೀವ್ ಕೇಳ್ಕೊಳಿ ಅಂತ ಅಂತಾನೆ.. ಇಂಥಾ ಬುದ್ಧಿಹೀನ ಪ್ರಧಾನಿಯ ವಿರುದ್ಧ ಕೆನಡಾ ಜನಕ್ಕೂ ಆಕ್ರೋಶ ಹೆಚ್ಚಾಗಿದೆ.. ಅಷ್ಟೇ ಅಲ್ಲ, ಕೆನಡಾದಲ್ಲಿರೋ ಪ್ರತಿಪಕ್ಷಗಳು, ಸಾಕ್ಷಿ ಇಲ್ಲದೆ ಭಾರತದ ವಿರುದ್ಧ ಆರೋಪ ಮಾಡ್ತಿರೋದಕ್ಕೆ, ಬಾಯಿಗೆ ಬಂದ ಹಾಗೆ ಟೀಕೆ ಮಾಡ್ತಿದ್ದಾವೆ.. ಆದ್ರೆ ಟ್ರುಡೊ ಕಿವಿಗೆ ಕೇಳಿಸ್ತಾ ಇರೋದು, ಪಾಕಿಸ್ತಾನಿಗಳು, ಖಲಿಸ್ತಾನಿಗಳು ಹೇಳ್ತಾ ಇರೋ ಕಟ್ಟುಕತೆಗಳು ಮಾತ್ರ. ಟ್ರುಡೊ ಭಾರತದ ವಿರುದ್ಧ ಯಾಕಾಗಿ ವಿಷ ಕಾರ್ತಾ ಇದಾನೆ ಅನ್ನೋದಕ್ಕೆ ಅತಿಮುಖ್ಯವಾದ, ಪ್ರಬಲವಾದ ಕಾರಣ ಇದೆ. 

ಇದನ್ನೂ ವೀಕ್ಷಿಸಿ:  ಮಹಾಲಕ್ಷ್ಮಿ ಲೇಔಟ್ ಸಂಭ್ರಮ: ಘಮಘಮ ಖಾದ್ಯಗಳು..ಖಾದ್ಯಪ್ರಿಯರು ಫುಲ್‌ ಖುಷ್‌

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more