ರಾಜತಾಂತ್ರಿಕ ಮುನಿಸು..ಟ್ರುಡೋ ಸಾಮ್ರಾಜ್ಯಕ್ಕೆ ನಷ್ಟ: 6 ವರ್ಷಗಳಲ್ಲಿ 9 ಸುತ್ತಿನ ಮಾತುಕತೆ ವಿಫಲ..!

ರಾಜತಾಂತ್ರಿಕ ಮುನಿಸು..ಟ್ರುಡೋ ಸಾಮ್ರಾಜ್ಯಕ್ಕೆ ನಷ್ಟ: 6 ವರ್ಷಗಳಲ್ಲಿ 9 ಸುತ್ತಿನ ಮಾತುಕತೆ ವಿಫಲ..!

Published : Sep 24, 2023, 08:56 AM IST

2021ರಲ್ಲಿ ಉಭಯ ದೇಶಗಳ ಮಧ್ಯೆ 7 ಶತಕೋಟಿ ವಹಿವಾಟು 
ಕೆನಡಾ ಕೃಷಿಕ್ಷೇತ್ರಗಳಲ್ಲಿ ಪಂಜಾಬಿಗಳ ಪ್ರಬಲ್ಯ ಹೆಚ್ಚು
ಕೃಷಿ, ತೋಟಗಾರಿಕೆ ಬೆಳೆ ಕೆನಡಾದಿಂದ ಭಾರತಕ್ಕೆ ರಫ್ತು

ಕೆನಡಾ ಪ್ರಧಾನಿ ಅಧಿಕಾರಕ್ಕೆ ಬಂದಿದ್ದೇ ಈ ಖಲಿಸ್ತಾನಿಗಳಿಂದ. ಕೆನಡಾದಲ್ಲಿ ಖಲಿಸ್ತಾನಿಗಳು(Khalistan) ಒಬ್ಬ ಪ್ರಧಾನಿಯನ್ನೇ ಅಲುಗಾಡಿಸುವ ಶಕ್ತಿ ಬಂದಿದೆ. ಕೆನಡಾದಲ್ಲಿ ಖಲಿಸ್ತಾನಿಗಳು ಬಲಿಷ್ಟವಾಗಿ ಬೆಳೆದಿದ್ದಾರೆ. ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಎಂಬಂತೆ ಕೆನಡಾಗೆ(Canada ) ಅಲ್ಲಿರೋ ಖಲಿಸ್ತಾನಿಗಳಿಗೆ ಪಕ್ಕದ ಪಾಕಿಸ್ತಾನ್ ಸಪೋರ್ಟ್ ಮಾಡ್ತಿದೆಯಂತೆ. ಕೆನಡಾ ವಿರುದ್ಧ ಭಾರತ(India) ಹಗೆ ಸಾಧಿಸುತ್ತಿದ್ರೆ. ಇತ್ತ ಪಾಕಿಸ್ತಾನ ಡೈರೆಕ್ಟಾಗೇ ಕೆನಡಾಗೆ ಸಪೋರ್ಟ್ ಮಾಡ್ತಿದೆ. ಹಾಗಾದ್ರೆ ಈ ಎರಡು ದೇಶಗಳ ವಿರುದ್ಧ ಭಾರತ ಯುದ್ಧ ಸಾರಿದ್ರೆ, ಅದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ ? ಭಾರತದ ವಿರೊಧ ಕಟ್ಟಿಕೊಳ್ಳುತ್ತಾ ಹೋದರೆ ಖಲಿಸ್ತಾನಿಗಳ ಬೆಂಬಲ ಪಡೆದ ಕೆನಡಾ ಖಾಲಿಸ್ತಾನ ಆಗುವ ದಿನಗಳು ದೂರವಿಲ್ಲ. ಜೊತೆಗೆ ಜಾಗತಕ ಮಟ್ಟದಲ್ಲಿ ಮುಖಭಂಗ ಅನುಭವಿಸುವುದೂ ಪಕ್ಕಾ. 

ಇದನ್ನೂ ವೀಕ್ಷಿಸಿ:  ಎನ್.ಡಿ.ಎ. ಮೈತ್ರಿಕೂಟ ಸೇರಿದ ಜೆಡಿಎಸ್.. ರಾಜ್ಯದಲ್ಲಿ ಹೊಸ ಆಟ ಶುರು..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more