ರಾಜತಾಂತ್ರಿಕ ಮುನಿಸು..ಟ್ರುಡೋ ಸಾಮ್ರಾಜ್ಯಕ್ಕೆ ನಷ್ಟ: 6 ವರ್ಷಗಳಲ್ಲಿ 9 ಸುತ್ತಿನ ಮಾತುಕತೆ ವಿಫಲ..!

ರಾಜತಾಂತ್ರಿಕ ಮುನಿಸು..ಟ್ರುಡೋ ಸಾಮ್ರಾಜ್ಯಕ್ಕೆ ನಷ್ಟ: 6 ವರ್ಷಗಳಲ್ಲಿ 9 ಸುತ್ತಿನ ಮಾತುಕತೆ ವಿಫಲ..!

Published : Sep 24, 2023, 08:56 AM IST

2021ರಲ್ಲಿ ಉಭಯ ದೇಶಗಳ ಮಧ್ಯೆ 7 ಶತಕೋಟಿ ವಹಿವಾಟು 
ಕೆನಡಾ ಕೃಷಿಕ್ಷೇತ್ರಗಳಲ್ಲಿ ಪಂಜಾಬಿಗಳ ಪ್ರಬಲ್ಯ ಹೆಚ್ಚು
ಕೃಷಿ, ತೋಟಗಾರಿಕೆ ಬೆಳೆ ಕೆನಡಾದಿಂದ ಭಾರತಕ್ಕೆ ರಫ್ತು

ಕೆನಡಾ ಪ್ರಧಾನಿ ಅಧಿಕಾರಕ್ಕೆ ಬಂದಿದ್ದೇ ಈ ಖಲಿಸ್ತಾನಿಗಳಿಂದ. ಕೆನಡಾದಲ್ಲಿ ಖಲಿಸ್ತಾನಿಗಳು(Khalistan) ಒಬ್ಬ ಪ್ರಧಾನಿಯನ್ನೇ ಅಲುಗಾಡಿಸುವ ಶಕ್ತಿ ಬಂದಿದೆ. ಕೆನಡಾದಲ್ಲಿ ಖಲಿಸ್ತಾನಿಗಳು ಬಲಿಷ್ಟವಾಗಿ ಬೆಳೆದಿದ್ದಾರೆ. ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಎಂಬಂತೆ ಕೆನಡಾಗೆ(Canada ) ಅಲ್ಲಿರೋ ಖಲಿಸ್ತಾನಿಗಳಿಗೆ ಪಕ್ಕದ ಪಾಕಿಸ್ತಾನ್ ಸಪೋರ್ಟ್ ಮಾಡ್ತಿದೆಯಂತೆ. ಕೆನಡಾ ವಿರುದ್ಧ ಭಾರತ(India) ಹಗೆ ಸಾಧಿಸುತ್ತಿದ್ರೆ. ಇತ್ತ ಪಾಕಿಸ್ತಾನ ಡೈರೆಕ್ಟಾಗೇ ಕೆನಡಾಗೆ ಸಪೋರ್ಟ್ ಮಾಡ್ತಿದೆ. ಹಾಗಾದ್ರೆ ಈ ಎರಡು ದೇಶಗಳ ವಿರುದ್ಧ ಭಾರತ ಯುದ್ಧ ಸಾರಿದ್ರೆ, ಅದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ ? ಭಾರತದ ವಿರೊಧ ಕಟ್ಟಿಕೊಳ್ಳುತ್ತಾ ಹೋದರೆ ಖಲಿಸ್ತಾನಿಗಳ ಬೆಂಬಲ ಪಡೆದ ಕೆನಡಾ ಖಾಲಿಸ್ತಾನ ಆಗುವ ದಿನಗಳು ದೂರವಿಲ್ಲ. ಜೊತೆಗೆ ಜಾಗತಕ ಮಟ್ಟದಲ್ಲಿ ಮುಖಭಂಗ ಅನುಭವಿಸುವುದೂ ಪಕ್ಕಾ. 

ಇದನ್ನೂ ವೀಕ್ಷಿಸಿ:  ಎನ್.ಡಿ.ಎ. ಮೈತ್ರಿಕೂಟ ಸೇರಿದ ಜೆಡಿಎಸ್.. ರಾಜ್ಯದಲ್ಲಿ ಹೊಸ ಆಟ ಶುರು..!

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more