ರಾಜತಾಂತ್ರಿಕ ಮುನಿಸು..ಟ್ರುಡೋ ಸಾಮ್ರಾಜ್ಯಕ್ಕೆ ನಷ್ಟ: 6 ವರ್ಷಗಳಲ್ಲಿ 9 ಸುತ್ತಿನ ಮಾತುಕತೆ ವಿಫಲ..!

ರಾಜತಾಂತ್ರಿಕ ಮುನಿಸು..ಟ್ರುಡೋ ಸಾಮ್ರಾಜ್ಯಕ್ಕೆ ನಷ್ಟ: 6 ವರ್ಷಗಳಲ್ಲಿ 9 ಸುತ್ತಿನ ಮಾತುಕತೆ ವಿಫಲ..!

Published : Sep 24, 2023, 08:56 AM IST

2021ರಲ್ಲಿ ಉಭಯ ದೇಶಗಳ ಮಧ್ಯೆ 7 ಶತಕೋಟಿ ವಹಿವಾಟು 
ಕೆನಡಾ ಕೃಷಿಕ್ಷೇತ್ರಗಳಲ್ಲಿ ಪಂಜಾಬಿಗಳ ಪ್ರಬಲ್ಯ ಹೆಚ್ಚು
ಕೃಷಿ, ತೋಟಗಾರಿಕೆ ಬೆಳೆ ಕೆನಡಾದಿಂದ ಭಾರತಕ್ಕೆ ರಫ್ತು

ಕೆನಡಾ ಪ್ರಧಾನಿ ಅಧಿಕಾರಕ್ಕೆ ಬಂದಿದ್ದೇ ಈ ಖಲಿಸ್ತಾನಿಗಳಿಂದ. ಕೆನಡಾದಲ್ಲಿ ಖಲಿಸ್ತಾನಿಗಳು(Khalistan) ಒಬ್ಬ ಪ್ರಧಾನಿಯನ್ನೇ ಅಲುಗಾಡಿಸುವ ಶಕ್ತಿ ಬಂದಿದೆ. ಕೆನಡಾದಲ್ಲಿ ಖಲಿಸ್ತಾನಿಗಳು ಬಲಿಷ್ಟವಾಗಿ ಬೆಳೆದಿದ್ದಾರೆ. ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಎಂಬಂತೆ ಕೆನಡಾಗೆ(Canada ) ಅಲ್ಲಿರೋ ಖಲಿಸ್ತಾನಿಗಳಿಗೆ ಪಕ್ಕದ ಪಾಕಿಸ್ತಾನ್ ಸಪೋರ್ಟ್ ಮಾಡ್ತಿದೆಯಂತೆ. ಕೆನಡಾ ವಿರುದ್ಧ ಭಾರತ(India) ಹಗೆ ಸಾಧಿಸುತ್ತಿದ್ರೆ. ಇತ್ತ ಪಾಕಿಸ್ತಾನ ಡೈರೆಕ್ಟಾಗೇ ಕೆನಡಾಗೆ ಸಪೋರ್ಟ್ ಮಾಡ್ತಿದೆ. ಹಾಗಾದ್ರೆ ಈ ಎರಡು ದೇಶಗಳ ವಿರುದ್ಧ ಭಾರತ ಯುದ್ಧ ಸಾರಿದ್ರೆ, ಅದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ ? ಭಾರತದ ವಿರೊಧ ಕಟ್ಟಿಕೊಳ್ಳುತ್ತಾ ಹೋದರೆ ಖಲಿಸ್ತಾನಿಗಳ ಬೆಂಬಲ ಪಡೆದ ಕೆನಡಾ ಖಾಲಿಸ್ತಾನ ಆಗುವ ದಿನಗಳು ದೂರವಿಲ್ಲ. ಜೊತೆಗೆ ಜಾಗತಕ ಮಟ್ಟದಲ್ಲಿ ಮುಖಭಂಗ ಅನುಭವಿಸುವುದೂ ಪಕ್ಕಾ. 

ಇದನ್ನೂ ವೀಕ್ಷಿಸಿ:  ಎನ್.ಡಿ.ಎ. ಮೈತ್ರಿಕೂಟ ಸೇರಿದ ಜೆಡಿಎಸ್.. ರಾಜ್ಯದಲ್ಲಿ ಹೊಸ ಆಟ ಶುರು..!

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more