ಚಂದ್ರಯಾನದ ಬಳಿಕ ಪಾಕ್ ನಾಯಕರಿಗೆ ಭಾರತದ ಮೇಲೆ ಹೆಚ್ಚುತ್ತಿದೆ ಪ್ರೇಮ,ಇದರ ಹಿಂದಿದೆ ಕೆಲ ಕಾರಣ!

ಚಂದ್ರಯಾನದ ಬಳಿಕ ಪಾಕ್ ನಾಯಕರಿಗೆ ಭಾರತದ ಮೇಲೆ ಹೆಚ್ಚುತ್ತಿದೆ ಪ್ರೇಮ,ಇದರ ಹಿಂದಿದೆ ಕೆಲ ಕಾರಣ!

Published : Sep 21, 2023, 03:32 PM IST

ಭಾರತವನ್ನ ದ್ವೇಷಿಸೋದೇ ಜೀವನ ಧ್ಯೇಯ ಅಂತ ಭಾವಿಸಿಕೊಂಡಿದ್ದವರು, ಇವತ್ತು ಭಾರತವನ್ನ ಕೊಂಡಾಡ್ತಾ ಇದಾರೆ.ಪಾಕಿಸ್ತಾನದ ಮಾಜಿ ಪ್ರಧಾನಿ, ಪ್ರಧಾನಿ ಅಭ್ಯರ್ಥಿಗಳು ಇದೀಗ ಭಾರತವನ್ನು ಹೊಗಳುತ್ತಿದ್ದಾರೆ. ತಮ್ಮ ದೇಶವನ್ನು ಹೋಲಿಕೆ ಮಾಡಿ ಮಾತನಾಡುತ್ತಿದ್ದಾರೆ. ಪಾಕಿಸ್ತಾನಕ್ಕೆ ದಿಢೀರ್ ಪ್ರೀತಿ ಹುಟ್ಟಲು ಕಾರಣವೇನು?

ಕಳೆದ ಕೆಲ ತಿಂಗಳುಗಳಿಂದ ಪಾಕಿಸ್ತಾನದ ಸಾಮಾನ್ಯ ಜನರು ಮಾತ್ರವಲ್ಲ ಪ್ರಧಾನಿ ಅಭ್ಯರ್ಥಿಗಳು, ಮಾಜಿ ಪ್ರಧಾನಿಗಳಿಗೆ ಭಾರತದ ಮೇಲಿನ ಪ್ರೀತಿ ಉಕ್ಕಿ ಹರಿಯುತ್ತಿದೆ. ಭಾರತ ಹಾಗೂ ಪಾಕಿಸ್ತಾನ ಸ್ವತಂತ್ರಗೊಂಡು 75 ವರ್ಷಗಳಾಗಿದೆ. ಇಷ್ಟು ದಿನ ಸದಾ ಕಾಲು ಕೆರೆದು ಯುದ್ದಕ್ಕೆ ಬರುವ ಪಾಕಿಸ್ತಾನ ಇದೀಗ ಭಾರತವೇ ಅಚ್ಚು ಮೆಚ್ಚು ಎನ್ನುತ್ತಿದೆ. ಅಷ್ಟಕ್ಕೂ ಭಾರತ ಸಾಧಿಸಿದ್ದೇನು? ಅದನ್ನ ಜಗತ್ತು ಹೇಗೆ ನೋಡ್ತಾ ಇದೆ? ಪಾಕಿಸ್ತಾನ ನಾಯಕರ ಹೇಳಿಕೆ ಹಿಂದಿರುವ ಲೆಕ್ಕಾಚಾರವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more