ಚಂದ್ರಯಾನದ ಬಳಿಕ ಪಾಕ್ ನಾಯಕರಿಗೆ ಭಾರತದ ಮೇಲೆ ಹೆಚ್ಚುತ್ತಿದೆ ಪ್ರೇಮ,ಇದರ ಹಿಂದಿದೆ ಕೆಲ ಕಾರಣ!

ಚಂದ್ರಯಾನದ ಬಳಿಕ ಪಾಕ್ ನಾಯಕರಿಗೆ ಭಾರತದ ಮೇಲೆ ಹೆಚ್ಚುತ್ತಿದೆ ಪ್ರೇಮ,ಇದರ ಹಿಂದಿದೆ ಕೆಲ ಕಾರಣ!

Published : Sep 21, 2023, 03:32 PM IST

ಭಾರತವನ್ನ ದ್ವೇಷಿಸೋದೇ ಜೀವನ ಧ್ಯೇಯ ಅಂತ ಭಾವಿಸಿಕೊಂಡಿದ್ದವರು, ಇವತ್ತು ಭಾರತವನ್ನ ಕೊಂಡಾಡ್ತಾ ಇದಾರೆ.ಪಾಕಿಸ್ತಾನದ ಮಾಜಿ ಪ್ರಧಾನಿ, ಪ್ರಧಾನಿ ಅಭ್ಯರ್ಥಿಗಳು ಇದೀಗ ಭಾರತವನ್ನು ಹೊಗಳುತ್ತಿದ್ದಾರೆ. ತಮ್ಮ ದೇಶವನ್ನು ಹೋಲಿಕೆ ಮಾಡಿ ಮಾತನಾಡುತ್ತಿದ್ದಾರೆ. ಪಾಕಿಸ್ತಾನಕ್ಕೆ ದಿಢೀರ್ ಪ್ರೀತಿ ಹುಟ್ಟಲು ಕಾರಣವೇನು?

ಕಳೆದ ಕೆಲ ತಿಂಗಳುಗಳಿಂದ ಪಾಕಿಸ್ತಾನದ ಸಾಮಾನ್ಯ ಜನರು ಮಾತ್ರವಲ್ಲ ಪ್ರಧಾನಿ ಅಭ್ಯರ್ಥಿಗಳು, ಮಾಜಿ ಪ್ರಧಾನಿಗಳಿಗೆ ಭಾರತದ ಮೇಲಿನ ಪ್ರೀತಿ ಉಕ್ಕಿ ಹರಿಯುತ್ತಿದೆ. ಭಾರತ ಹಾಗೂ ಪಾಕಿಸ್ತಾನ ಸ್ವತಂತ್ರಗೊಂಡು 75 ವರ್ಷಗಳಾಗಿದೆ. ಇಷ್ಟು ದಿನ ಸದಾ ಕಾಲು ಕೆರೆದು ಯುದ್ದಕ್ಕೆ ಬರುವ ಪಾಕಿಸ್ತಾನ ಇದೀಗ ಭಾರತವೇ ಅಚ್ಚು ಮೆಚ್ಚು ಎನ್ನುತ್ತಿದೆ. ಅಷ್ಟಕ್ಕೂ ಭಾರತ ಸಾಧಿಸಿದ್ದೇನು? ಅದನ್ನ ಜಗತ್ತು ಹೇಗೆ ನೋಡ್ತಾ ಇದೆ? ಪಾಕಿಸ್ತಾನ ನಾಯಕರ ಹೇಳಿಕೆ ಹಿಂದಿರುವ ಲೆಕ್ಕಾಚಾರವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more