ಚಂದ್ರಯಾನದ ಬಳಿಕ ಪಾಕ್ ನಾಯಕರಿಗೆ ಭಾರತದ ಮೇಲೆ ಹೆಚ್ಚುತ್ತಿದೆ ಪ್ರೇಮ,ಇದರ ಹಿಂದಿದೆ ಕೆಲ ಕಾರಣ!

ಚಂದ್ರಯಾನದ ಬಳಿಕ ಪಾಕ್ ನಾಯಕರಿಗೆ ಭಾರತದ ಮೇಲೆ ಹೆಚ್ಚುತ್ತಿದೆ ಪ್ರೇಮ,ಇದರ ಹಿಂದಿದೆ ಕೆಲ ಕಾರಣ!

Published : Sep 21, 2023, 03:32 PM IST

ಭಾರತವನ್ನ ದ್ವೇಷಿಸೋದೇ ಜೀವನ ಧ್ಯೇಯ ಅಂತ ಭಾವಿಸಿಕೊಂಡಿದ್ದವರು, ಇವತ್ತು ಭಾರತವನ್ನ ಕೊಂಡಾಡ್ತಾ ಇದಾರೆ.ಪಾಕಿಸ್ತಾನದ ಮಾಜಿ ಪ್ರಧಾನಿ, ಪ್ರಧಾನಿ ಅಭ್ಯರ್ಥಿಗಳು ಇದೀಗ ಭಾರತವನ್ನು ಹೊಗಳುತ್ತಿದ್ದಾರೆ. ತಮ್ಮ ದೇಶವನ್ನು ಹೋಲಿಕೆ ಮಾಡಿ ಮಾತನಾಡುತ್ತಿದ್ದಾರೆ. ಪಾಕಿಸ್ತಾನಕ್ಕೆ ದಿಢೀರ್ ಪ್ರೀತಿ ಹುಟ್ಟಲು ಕಾರಣವೇನು?

ಕಳೆದ ಕೆಲ ತಿಂಗಳುಗಳಿಂದ ಪಾಕಿಸ್ತಾನದ ಸಾಮಾನ್ಯ ಜನರು ಮಾತ್ರವಲ್ಲ ಪ್ರಧಾನಿ ಅಭ್ಯರ್ಥಿಗಳು, ಮಾಜಿ ಪ್ರಧಾನಿಗಳಿಗೆ ಭಾರತದ ಮೇಲಿನ ಪ್ರೀತಿ ಉಕ್ಕಿ ಹರಿಯುತ್ತಿದೆ. ಭಾರತ ಹಾಗೂ ಪಾಕಿಸ್ತಾನ ಸ್ವತಂತ್ರಗೊಂಡು 75 ವರ್ಷಗಳಾಗಿದೆ. ಇಷ್ಟು ದಿನ ಸದಾ ಕಾಲು ಕೆರೆದು ಯುದ್ದಕ್ಕೆ ಬರುವ ಪಾಕಿಸ್ತಾನ ಇದೀಗ ಭಾರತವೇ ಅಚ್ಚು ಮೆಚ್ಚು ಎನ್ನುತ್ತಿದೆ. ಅಷ್ಟಕ್ಕೂ ಭಾರತ ಸಾಧಿಸಿದ್ದೇನು? ಅದನ್ನ ಜಗತ್ತು ಹೇಗೆ ನೋಡ್ತಾ ಇದೆ? ಪಾಕಿಸ್ತಾನ ನಾಯಕರ ಹೇಳಿಕೆ ಹಿಂದಿರುವ ಲೆಕ್ಕಾಚಾರವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more