ಭಾರತದ ಪ್ರತಿದಾಳಿಗೆ ಬೆದರಿ ಪಾಕ್ ಸಚಿವನ ಪುಡಿ ರೌಡಿ ಹೇಳಿಕೆ

ಭಾರತದ ಪ್ರತಿದಾಳಿಗೆ ಬೆದರಿ ಪಾಕ್ ಸಚಿವನ ಪುಡಿ ರೌಡಿ ಹೇಳಿಕೆ

Published : Apr 28, 2025, 01:01 PM ISTUpdated : Apr 28, 2025, 01:10 PM IST

ಪೆಹಲ್ಗಾಂ ದಾಳಿಗೆ ಭಾರತ ಪ್ರತೀಕಾರ ತೀರಿಸಲು ಸಜ್ಜಾಗುತ್ತಿದೆ. ಸಿಂಧೂ ನದಿ ಒಪ್ಪಂದ ರದ್ದು ಮಾಡಲಾಗಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ ಕಂಗಾಲಾಗಿದೆ. ದಿಕ್ಕು ತೋಚದ, ಅಣು ಬಾಂಬ್, ಸಿಂದೂ ನದಿಯಲ್ಲಿ ನೆತ್ತರು ಸೇರಿದಂತೆ ಹಲವು ಬೆದರಿಕೆ ತಂತ್ರವನ್ನು ಪ್ರಯೋಗಿಸುತ್ತಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಸಂಪೂರ್ಣ ಕಟ್ ಆಗಿದೆ. ಪೆಹಲ್ಗಾಂ ದಾಳಿಯಲ್ಲಿ ಅಮಾಯಕರ ಜೀವ ಬಲಿ ತೆಗೆದ ಉಗ್ರರಿಗೆ ಪಾಠ ಕಲಿಸಲು ಭಾರತ ಮುಂದಾಗಿದೆ. ಈ ಉಗ್ರರು ಪಾಕಿಸ್ತಾನ ಸೇನಾ ಬೆಂಬಲದಲ್ಲೇ ದಾಳಿ ನಡೆಸಿದ್ದಾರೆ ಅನ್ನೋದು ಬಹಿರಂಗವಾಗಿದೆ. ಇತ್ತ ಸಿಂಧೂ ನದಿ ಒಪ್ಪಂದವನ್ನು ಭಾರತ ಅಂತ್ಯಗೊಳಿಸಿದೆ. ಇದೀಗ ಪಾಕಿಸ್ತಾನ ಬಾಯಿ ಮಾತಿನಲ್ಲಿ ಭಾರಿ ಕೊಚ್ಚಿಕೊಳ್ಳುತ್ತಿದೆ. ಬೆದರಿಕೆ ಹಾಕುತ್ತಿದೆ. ಆದರೆ ಒಳಗೊಳಗೆ ವಿಲವಿಲ ಒದ್ದಾಡುತ್ತಿದೆ.
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more