ಭಾರತದ ಪ್ರತಿದಾಳಿಗೆ ಬೆದರಿ ಪಾಕ್ ಸಚಿವನ ಪುಡಿ ರೌಡಿ ಹೇಳಿಕೆ

ಭಾರತದ ಪ್ರತಿದಾಳಿಗೆ ಬೆದರಿ ಪಾಕ್ ಸಚಿವನ ಪುಡಿ ರೌಡಿ ಹೇಳಿಕೆ

Published : Apr 28, 2025, 01:01 PM ISTUpdated : Apr 28, 2025, 01:10 PM IST

ಪೆಹಲ್ಗಾಂ ದಾಳಿಗೆ ಭಾರತ ಪ್ರತೀಕಾರ ತೀರಿಸಲು ಸಜ್ಜಾಗುತ್ತಿದೆ. ಸಿಂಧೂ ನದಿ ಒಪ್ಪಂದ ರದ್ದು ಮಾಡಲಾಗಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ ಕಂಗಾಲಾಗಿದೆ. ದಿಕ್ಕು ತೋಚದ, ಅಣು ಬಾಂಬ್, ಸಿಂದೂ ನದಿಯಲ್ಲಿ ನೆತ್ತರು ಸೇರಿದಂತೆ ಹಲವು ಬೆದರಿಕೆ ತಂತ್ರವನ್ನು ಪ್ರಯೋಗಿಸುತ್ತಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಸಂಪೂರ್ಣ ಕಟ್ ಆಗಿದೆ. ಪೆಹಲ್ಗಾಂ ದಾಳಿಯಲ್ಲಿ ಅಮಾಯಕರ ಜೀವ ಬಲಿ ತೆಗೆದ ಉಗ್ರರಿಗೆ ಪಾಠ ಕಲಿಸಲು ಭಾರತ ಮುಂದಾಗಿದೆ. ಈ ಉಗ್ರರು ಪಾಕಿಸ್ತಾನ ಸೇನಾ ಬೆಂಬಲದಲ್ಲೇ ದಾಳಿ ನಡೆಸಿದ್ದಾರೆ ಅನ್ನೋದು ಬಹಿರಂಗವಾಗಿದೆ. ಇತ್ತ ಸಿಂಧೂ ನದಿ ಒಪ್ಪಂದವನ್ನು ಭಾರತ ಅಂತ್ಯಗೊಳಿಸಿದೆ. ಇದೀಗ ಪಾಕಿಸ್ತಾನ ಬಾಯಿ ಮಾತಿನಲ್ಲಿ ಭಾರಿ ಕೊಚ್ಚಿಕೊಳ್ಳುತ್ತಿದೆ. ಬೆದರಿಕೆ ಹಾಕುತ್ತಿದೆ. ಆದರೆ ಒಳಗೊಳಗೆ ವಿಲವಿಲ ಒದ್ದಾಡುತ್ತಿದೆ.
 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more