News Hour: 'ಟ್ರಂಪ್‌ ಪ್ಲೀಸ್‌ ಹೆಲ್ಪ್‌ ಮೀ..' ಸಹಾಯಕ್ಕಾಗಿ ಅಮೆರಿಕ ಎದುರು ಮಂಡಿಯೂರಿದ ಪಾಕಿಸ್ತಾನ!

News Hour: 'ಟ್ರಂಪ್‌ ಪ್ಲೀಸ್‌ ಹೆಲ್ಪ್‌ ಮೀ..' ಸಹಾಯಕ್ಕಾಗಿ ಅಮೆರಿಕ ಎದುರು ಮಂಡಿಯೂರಿದ ಪಾಕಿಸ್ತಾನ!

Published : May 02, 2025, 11:51 PM ISTUpdated : May 02, 2025, 11:52 PM IST

ಭಾರತದೊಂದಿಗೆ ಯುದ್ಧ ಬೇಡ ಎಂದು ಪಾಕಿಸ್ತಾನ ಅಮೆರಿಕಕ್ಕೆ ಮನವಿ ಮಾಡಿದೆ. ಭಾರತ ನೀರು ನಿಲ್ಲಿಸಿ ಬೆದರಿಕೆ ಹಾಕಿದೆ ಎಂದು ಪಾಕ್ ರಾಯಭಾರಿ ಆರೋಪಿಸಿದ್ದಾರೆ. ಇನ್ನು ಸಿಖ್ ಸೈನಿಕರು ಯುದ್ಧ ಮಾಡಬಾರದು ಎಂದು ಪನ್ನು ಹೇಳಿದ್ದಾರೆ.

ಬೆಂಗಳೂರು (ಮೇ.2): ಭಾರತದಂಥ ದೊಡ್ಡ ದೇಶದೊಂದಿಗೆ ಯುದ್ಧ ಬೇಕಾಗಿಲ್ಲ. ಯುದ್ಧವನ್ನು ತಪ್ಪಿಸುವಂತೆ ಪಾಕಿಸ್ತಾನದ ರಾಯಭಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಮನವಿ ಮಾಡಿದೆ.

ಸಹಾಯಕ್ಕಾಗಿ ಅಮೆರಿಕ ಎದುರು ಪಾಕಿಸ್ತಾನ ಮಂಡಿಯೂರಿದೆ. ಭಾರತ ಈಗಾಗಲೇ ನೀರು ನಿಲ್ಲಿಸಿ 25 ಕೋಟಿ ಜನರಿಗೆ ಮೋದಿ ಬೆದರಿಕೆ ಹಾಕಿದ್ದಾರೆ. ಟ್ರಂಪ್​ ಸಹಾಯ ಮಾಡದಿದ್ರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಎಂದು ಪಾಕ್ ರಾಯಭಾರಿ ಅಳಲು ತೋಡಿಕೊಂಡಿದ್ದಾರೆ.

ಪಾಕ್ ಮೇಲೆ ದಾಳಿ ಮಾಡಿದ್ರೆ ಭಾರತದ 7 ಈಶಾನ್ಯ ರಾಜ್ಯ ವಶಪಡಿಸುವ ಎಚ್ಚರಿಕೆ ನೀಡಿದ ಬಾಂಗ್ಲಾ

ಇನ್ನೊಂದೆಡೆ, ಭಾರತೀಯ ಸೇನೆಯಲ್ಲಿರುವ ಸಿಖ್‌ ಸೈನಿಕರು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಬಾರದು ಎಂದು ಗುರುಪತ್ವಂತ್‌ ಸಿಂಗ್‌ ಪನ್ನು ಉದ್ಧಟತನ ಮೆರೆದಿದ್ದಾರೆ. ಕೆನಡಾದಿಂದ ಉಗ್ರ ಪನ್ನು ಭಾರತದ ವಿರುದ್ಧ ಕುತಂತ್ರ ಮಾಡುತ್ತಿದ್ದಾನೆ.

 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more