Punjab Elections: ಮೋದಿ 'ಶಬ್ಧ ಕೀರ್ತನೆ' ಹಿಂದಿದ್ಯಾ ಪಂಜಾಬ್ ಮತಬೇಟೆ ರಹಸ್ಯ?

Punjab Elections: ಮೋದಿ 'ಶಬ್ಧ ಕೀರ್ತನೆ' ಹಿಂದಿದ್ಯಾ ಪಂಜಾಬ್ ಮತಬೇಟೆ ರಹಸ್ಯ?

Published : Feb 17, 2022, 06:16 PM IST

ದೆಹಲಿಯ ರವಿದಾಸ್ ಮಂದಿರದಲ್ಲಿ ಮೋದಿ ಭಜನೆ, ಕೀರ್ತನೆ. ಮೋದಿ ಶಬ್ಧ ಕೀರ್ತನೆ ಹಿಂದಿದೆಯಾ ಪಂಚರಾಜ್ಯ ಮತ ಬೇಟೆ ರಹಸ್ಯ? ಪಂಜಾಬ್ ಕುರುಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ ಡೇರಾ ಪಾಲಿಟಿಕ್ಸ್. ಬಾಬಾ ರಾಮ್‌ ರಹೀಂ ಜೈಲಿನಿಂದ ಹೊರ ಬಂದಿದ್ದು ಅದೇ ಕಾರಣಕ್ಕಾ?

ನವದೆಹಲಿ(ಫೆ.17): ದೆಹಲಿಯ ರವಿದಾಸ್ ಮಂದಿರದಲ್ಲಿ ಮೋದಿ ಭಜನೆ, ಕೀರ್ತನೆ. ಮೋದಿ ಶಬ್ಧ ಕೀರ್ತನೆ ಹಿಂದಿದೆಯಾ ಪಂಚರಾಜ್ಯ ಮತ ಬೇಟೆ ರಹಸ್ಯ? ಪಂಜಾಬ್ ಕುರುಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ ಡೇರಾ ಪಾಲಿಟಿಕ್ಸ್. ಬಾಬಾ ರಾಮ್‌ ರಹೀಂ ಜೈಲಿನಿಂದ ಹೊರ ಬಂದಿದ್ದು ಅದೇ ಕಾರಣಕ್ಕಾ?

ಹೌದು 4 ವರ್ಷ ಜೈಲಿನಲ್ಲಿದ್ದ ಬಾಬಾ ರಾಮ್ ರಹೀಮ್ ಚುನಾವಣೆಗೆ ಒಂದು ವಾರ ಇರುವಾಗ ಪೆರೋಲ್ ಮೇಲೆ ಬಿಡುಗಡೆ ಆಗಿ ಬಂದಿದ್ದಾರೆ.ಸುಖಬೀರ್ ಸಿಂಗ್ ಬಾದಲ್ ಜಾಟ್ ಶಿಖರ ಬಾಬಾ ಗಳ ಆಶೆರ್ವಾದ ತೆಗೆದುಕೊಳ್ಳಲು ಓಡಾಡುತ್ತಿದ್ದಾರೆ.ಒಟ್ಟಿನಲ್ಲಿ ವೋಟು ಗಿಟ್ಟಿಸಲು ಈ ಬಾಬಾ ಗಳು ಬೇಕು.ಅದು ಹೇಗೆಂದರೆ ಚುನಾವಣೆಯಲ್ಲಿ ಬಾಬಾ ಗಳು ಭಕ್ತರಿಂದ ವೋಟು ಹಾಕಿಸುತ್ತಾರೆ.ಅಧಿಕಾರ ಹಿಡಿದ ರಾಜಕಾರಣಿ ಗಳು ಆನಂತರ ಬಾಬಾ ಗಳ ಸಾಮ್ರಾಜ್ಯಕ್ಕೆ ರಾಜಕೀಯ ಆಶ್ರಯ ನೀಡುತ್ತಾರೆ. ಹೀಗಿರುವಾಗ ಈ ಬಾರಿ ಪಂಜಾಬ್ ಚುನಾವಣೆಯಲ್ಲಿ ಡೇರಾ ರಾಜಕೀಯದ ಪ್ರಭಾವವೇನು? ಇಲ್ಲಿದೆ ವಿವರ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more